Friday, August 7, 2026

supreme court judjement

ಕಾವೇರಿ ನೀರಿನ ವಿವಾದ; ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಒತ್ತಾಯ..!

ಧಾರವಾಡ: ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಯಿಂದ ಹರಿಬಿಡಬೇಕು ಎನ್ನುವ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ದವಾಗಿ ಇಂದು ಬೆಂಗಳೂರಿನಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇನ್ನು ಕಾವೇರಿ ವಿವಾದಕ್ಕೆ ರಾಜ್ಯಾದ್ಯಂತ ಸೆ.29 ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಧಾರವಾಡ ಡಿಸಿ ಕಚೇರಿ ಮುಂದೆ ರಾಜ್ಯದ ರೈತ ಸೇನೆ ಮುಖಂಡರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಕರ್ನಾಟಕ ರೈತ ಸೇನೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img