Friday, May 1, 2026

Supreme Court of India

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮಹತ್ವದ ಕಾನೂನು ಜಯ ದೊರೆತಿದೆ. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸಲ್ಲಿಸಿದ್ದ ಎಲೆಕ್ಷನ್ ಪಿಟಿಷನ್ ಅನ್ನು ಕಲಬುರ್ಗಿ...

ಖಾಸಗಿ ಶಾಲೆಗಳಿಗೆ ಸುಪ್ರೀಂ ವಾರ್ನಿಂಗ್!

ವಿದ್ಯಾರ್ಥಿನಿಯರ ಮುಟ್ಟಿನ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಮೂಲಭೂತ ಹಕ್ಕಿನ ಅವಿಭಾಜ್ಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....

 ವಕ್ಫ್‌ ಇಸ್ಲಾಂನ ಮೂಲಭೂತ ಹಕ್ಕಲ್ಲ : ಸುಪ್ರೀಂನಲ್ಲಿ ಕೇಂದ್ರದ ವಾದ..

ನವದೆಹಲಿ : ವಕ್ಫ್‌ ಇಸ್ಲಾಮ್‌ನ ಪರಿಕಲ್ಪನೆಯಾಗಿದ್ದರೂ ಆ ಧರ್ಮದ ಅವಿಭಾಜ್ಯ ಅಂಗವಲ್ಲ. ಅಲ್ಲದೆ ಅದನ್ನು ಮೂಲಭೂತ ಹಕ್ಕು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಅಲ್ಲದೆ, ಸರ್ಕಾರಿ ಭೂಮಿಯ ಮೇಲೆ ಯಾರೂ ಹಕ್ಕು ಸಾಧಿಸಲು ಸಾಧ್ಯವಿಲ್ಲ. ವಕ್ಫ್‌ ಎಂದು ಘೋಷಿಸಲಾದ ಆಸ್ತಿಗಳನ್ನು ಮರುಪಡೆಯಲು ಕಾನೂನುಬದ್ಧವಾಗಿ ಅಧಿಕಾರವನ್ನು ಸರ್ಕಾರ ಹೊಂದಿದೆ ಎಂದೂ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img