www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...
Political News: ಬೀದರ್ನಲ್ಲಿ ಎಸ್ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ...