Wednesday, May 27, 2026

Supreme Court orders Centre to frame guidelines within 6 weeks

ಸುಪ್ರೀಂನಿಂದ ಜನಪರ ಆದೇಶ…

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img