Tuesday, January 20, 2026

Supreme Court overturns suspension of 12 MLAs of Maharashtra

Maharashtraದ 12 ಶಾಸಕರ ಅಮಾನತು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img