ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...