ಸಾಮಾಜಿಕ ಜಾಲತಾಣಗಳಲ್ಲಿ ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ಮಧ್ಯಂತರ ಆದೇಶವನ್ನು ನೀಡಿದೆ. ಇನ್ಮುಂದೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಪಟ್ಟ ಕೋರ್ಟ್ನ ಪೂರ್ವಾನುಮತಿ ಇಲ್ಲದೆ ಸೋಶಿಯಲ್ ಮೀಡಿಯಾ ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಎಡಿಟ್ ಮಾಡುವುದು ಅಥವಾ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಹೇಗಾದರೂ ಮಾಡಿ ಆದಷ್ಟು ಬೇಗ ಹೊರಬರಬೇಕು ಅನ್ನೋ ಒದ್ದಾಟ ಶುರುವಾಗಿದೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಮೇಲೆ ಮತ್ತೆ ಜೈಲು ಪಾಲಾಗಿರುವ ದರ್ಶನ್, ಇದೀಗ ಹೊಸದೊಂದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿದ ಬಳಿಕ ಮತ್ತೆ ಜೈಲು ಸೇರಿರುವ...
ದ್ವಿಭಾಷಾ ಸೂತ್ರವನ್ನು ಮುಂದಿಟ್ಟು ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಭಾರತವು ಒಕ್ಕೂಟ ವ್ಯವಸ್ಥೆಯ ರಾಷ್ಟ್ರವಾಗಿದ್ದು, ಪ್ರತಿಕೂಲ ಮನೋಭಾವ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳ ಮೂಲಕ ತ್ರಿಭಾಷಾ ಸೂತ್ರ...
ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆ ಆರಂಭವಾಗದ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಕನಿಷ್ಠ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಬೇಕು ಎಂದು ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ನಿ ಅವರ ಪೀಠವು, ಈ ಮೀಸಲಾತಿಯಲ್ಲೂ...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ನವೆಂಬರ್ 24, 2025ರಂದು 53ನೇ ಮುಖ್ಯ ನ್ಯಾಯಮೂರ್ತಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕಳೆದ ವಾರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಹಾಲಿ ಸಿಜೆಐಗೆ ಪತ್ರ ಬರೆದು, ಮುಂದಿನ...
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಪ್ರಸಿದ್ಧ ಬಂಕಿ ಬಿಹಾರಿ ದೇವಾಲಯದ ಖಜಾನೆ ಕೋಶಗಳು 54 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ತೆರೆದಿವೆ. ಇದೇ ದಾಂತೇರಸ್ ದಿನದಂದು ದೇವಾಲಯದ ಸಂಪತ್ತಿನ ಕೋಶಗಳನ್ನು ತೆರೆಯಲಾಗಿದೆ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳ ತ್ರಿಸದಸ್ಯ ಪೀಠವು ಈ ಕೋಶಗಳನ್ನು ತೆರೆಯಲು ಸ್ಪಷ್ಟ ಆದೇಶ ನೀಡಿತ್ತು.
ದೇವಾಲಯದ ಆಡಳಿತ ಮಂಡಳಿ ಹಾಗೂ...
ಸುಪ್ರೀಂ ಕೋರ್ಟ್ನಲ್ಲಿ ಸೋಮವಾರ ದಿನ ನಡೆದ ವಿಚಿತ್ರ ಘಟನೆ ಭಾರತೀಯ ಸೌಹಾರ್ದಕ್ಕೆ ಚಿಂತನೆ ಮೂಡಿಸಿದೆ. ಹಿರಿಯ ವಕೀಲನೊಬ್ಬ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿದ್ದಾರೆ. ಈ ಘಟನೆ ವೇಳೆ ಪೊಲೀಸರು ತಕ್ಷಣವೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಲಯದಿಂದ ಹೊರಕ್ಕೆ ಕರೆದುಕೊಂಡು ಹೋಗಿದ್ದಾರೆ. ಪ್ರಕರಣವನ್ನು ಪ್ರತ್ಯಕ್ಷರಾದರೂ ಗಮನಿಸಿದಂತೆ, ಆರೋಪಿಯು ಭಾರತ ಸನಾತನದ...
ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ, ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಬಾನು ಮುಷ್ತಾಕ್ ಅವರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳೆಲ್ಲವೂ ಬಹುತೇಕ ನಿವಾರಣೆಯಾಗಿವೆ. ಇದಕ್ಕೂ ಮೊದಲು ಹೈಕೋರ್ಟ್ ಕೂಡ ಇದೇ ಅರ್ಜಿಯನ್ನು ವಜಾ ಮಾಡಿದ್ದನ್ನು ಸ್ಮರಿಸಬಹುದು.
ಮೈಸೂರು–ಕೊಡಗು...
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...
ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯುತ್ತಿದೆ. ಆದ್ರೆ ಈಗ ತನಿಖೆಗೆ ಸುಪ್ರೀಂ ಕೋರ್ಟ್ ಎರಡು ವಾರಗಳ ತಾತ್ಕಾಲಿಕ ತಡೆ ನೀಡಿದೆ.
ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಹಾಗೂ ಪಿ.ಬಿ. ವರಾಳೆ ಅವರು ಒಳಗೊಂಡಿದ್ದ...
Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮುಂಬೈನ ಜಲಾಲ್ಪುರ...