Tuesday, October 14, 2025

Supreme Court

D. K. Shivakumar : ಡಿಕೆಶಿ ಬೆನ್ನು ಹತ್ತಿದ ಶಾಸಕ ಯತ್ನಾಳ್ – ಡಿಸಿಎಂ ವಿರುದ್ಧ ಸುಪ್ರೀಂ​ನಲ್ಲಿ ಕಾನೂನು ಸಮರ

ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ...

New Delhi : CISF ಸಿಬ್ಬಂದಿಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ.. ದೀದಿ ವಿರುದ್ಧ ಕೇಂದ್ರದ ಕಾನೂನು ಸಮರ

ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...

Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!

ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ. ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ...

Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ...

Supreme Court: ಲಿಂಗ ಸಮಾನತೆ ಮತ್ತು ನ್ಯಾಯಕ್ಕೆ ಪ್ರಮುಖ ಕೊಡುಗೆ ನೀಡಿದ ಸುಪ್ರೀಂ ಕೋರ್ಟ್

National news: ಸುಪ್ರೀಂ ಕೋರ್ಟ್ ಲಿಂಗ ಸಮಾನತೆ ಮತ್ತು ನ್ಯಾಯಕ್ಕೆ ಪ್ರಮುಖ ಕೊಡುಗೆಯನ್ನು ನೀಡಿದೆ, ಇದು ನ್ಯಾಯಾಧೀಶರು ಮತ್ತು ಕಾನೂನು ಸಮುದಾಯದ ಸದಸ್ಯರಿಗೆ ವಿಶೇಷವಾಗಿ ಮಹಿಳೆಯರ ಬಗ್ಗೆ ತಪ್ಪು ಸ್ಟೀರಿಯೊಟೈಪ್‌ಗಳನ್ನು ಗುರುತಿಸಲು ಮತ್ತು ತಪ್ಪಿಸಲು ಮಾರ್ಗದರ್ಶನ ನೀಡುವ ಕೈಪಿಡಿಯನ್ನು ನೀಡುತ್ತದೆ. 'ಲಿಂಗ ಸ್ಟೀರಿಯೊಟೈಪ್‌ಗಳನ್ನು ಎದುರಿಸುವ ಕೈಪಿಡಿ' ಲಿಂಗ-ಅನ್ಯಾಯ ನಿಯಮಗಳು ಮತ್ತು ಅಭಿವ್ಯಕ್ತಿಗಳ ಲೆಕ್ಸಿಕನ್ ಅನ್ನು ಒದಗಿಸುತ್ತದೆ...

ವಿಚ್ಛೇದನಕ್ಕಾಗಿ ಇನ್ನು 6 ತಿಂಗಳು ಕಾಯುವ ಅಗತ್ಯವಿಲ್ಲ ಎಂದ ಸುಪ್ರೀಂಕೋರ್ಟ್..

ನವದೆಹಲಿ: ಮೊದಲೆಲ್ಲ ವಿಚ್ಛೇದನ ಬೇಕೆಂದರೆ 6 ತಿಂಗಳುಗಳ ಕಾಲ ಕಾಯಬೇಕಿತ್ತು. ಅಲ್ಲದೇ ಜೊತೆಗಿರಬೇಕಿತ್ತು. ಆ ಸಮಯದಲ್ಲಿ ಮತ್ತೆ ಪ್ರೀತಿ ಹುಟ್ಟಿ, ಇಬ್ಬರೂ ಒಂದಾಗಲು ಕಾಲಾವಕಾಶ ಕೊಡಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಪತಿ- ಪತ್ನಿ ಇಬ್ಬರ ಒಪ್ಪಿಗೆ ಇದ್ದರೆ, ಕಾನೂನಿನ ನಿಯಮದ ಪ್ರಕಾರ, ವಿಚ್ಛೇದನ ಪಡೆಯಬಹುದು. ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಇಷ್ಟವಿಲ್ಲದಿದ್ದರೂ 6 ತಿಂಗಳುಗಳ...

ಬಿಹಾರ ಸರ್ಕಾರದ ಜಾತಿ ಸಮೀಕ್ಷೆ ವಿರುದ್ಧದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ

National news : ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಗಳನ್ನ ಸಾರಾಸಗಟಾಗಿ ತಿರಸ್ಕರಿಸಿದೆ....

ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ಬಿಡುಗಡೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್‌ಗೆ ಕಳುಹಿಸಲು ವ್ಯವಸ್ಥೆ...

ಕೋವಿಡ್ ಲಸಿಕೆಗೆ ಸಂಬಂಧಿಸಿದ ಸಾವುಗಳಿಗೆ ಸರ್ಕಾರ ಜವಾಬ್ದಾರಿಯಲ್ಲ: ಸುಪ್ರೀಂ ಕೊರ್ಟ್ ಗೆ ತಿಳಿಸಿದ ಕೇಂದ್ರ ಸರ್ಕಾರ

ದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇತ್ತೀಚಿನ ಅಫಿಡವಿಟ್‌ನಲ್ಲಿ, ಲಸಿಕೆಯಿಂದಾಗಿ ಸಾವು ಸಂಭವಿಸಿದರೆ, ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ಹಾಕುವ ಮೂಲಕ ಪರಿಹಾರವನ್ನು ಪಡೆಯುವುದು ಒಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು...

6 ತಿಂಗಳೊಳಗೆ ಅಮರಾವತಿಯನ್ನು ಆಂಧ್ರದ ರಾಜಧಾನಿಯನ್ನಾಗಿ ಅಭಿವೃದ್ಧಿ ಪಡಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img