Sunday, January 25, 2026

Supreme Court

74 ಲಕ್ಷ ಮತದಾರರ ಮಿಸ್ ರಾಜಕೀಯ ಪಕ್ಷಗಳಿಗೆ ಶಾಕ್! : ಸುಪ್ರೀಂ ಮೊರೆ ಹೋದ ರಾಜಕೀಯ ಪಕ್ಷಗಳು

ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್‌ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...

ಜುಲೈ 30ರಂದು ಜಾಮೀನು ಭವಿಷ್ಯ ನಿರ್ಧಾರ? : ಪ್ರಜ್ವಲ್​​ ರೇವಣ್ಣಗೆ ಜೈಲಾ? ಬೇಲಾ?

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...

ಹೆಚ್​​ಡಿಕೆ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ : ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ

ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...

Supreme Court ; ಮಹಿಳೆಯರೇ ಹುಷಾರ್! ; ಕೇಸ್ ಹಾಕೋ ಮುನ್ನ ಎಚ್ಚರ

ಸುಪ್ರೀಂ ಕೋರ್ಟ್ ಗುರುವಾರ ಒಂದು ಮಹತ್ವದ ಹೇಳಿಯನ್ನು ನೀಡಿದೆ. ಏನೆಂದರೆ ಹಲವು ಬಾರಿ ಖಂಡಿಸಿದ ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ , ಕ್ರಿಮಿನಲ್ ಬೆದರಿಕೆ ಇಂತಹಾ ಆರೋಪಗಳನ್ನು ವೈವಾಹಿಕ ವ್ಯಾಜ್ಯಗಳ ಜೊತೆ ಬಳಕೆ ಮಾಡಲಾಗುತ್ತಿದ್ದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ. ತಮ್ಮ ಕೈಯಲ್ಲಿರುವ ಕಾನೂನಿನ ಕಠಿಣ ಅಂಶಗಳು ತಮ್ಮ ಪ್ರಯೋಜನಕ್ಕಾಗಿ ಇವೆ. ಅವುಗಳು ಇರುವುದು...

D. K. Shivakumar : ಡಿಕೆಶಿ ಬೆನ್ನು ಹತ್ತಿದ ಶಾಸಕ ಯತ್ನಾಳ್ – ಡಿಸಿಎಂ ವಿರುದ್ಧ ಸುಪ್ರೀಂ​ನಲ್ಲಿ ಕಾನೂನು ಸಮರ

ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ? ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ...

New Delhi : CISF ಸಿಬ್ಬಂದಿಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ.. ದೀದಿ ವಿರುದ್ಧ ಕೇಂದ್ರದ ಕಾನೂನು ಸಮರ

ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...

Supreme Court: ತಮಿಳುನಾಡಿಗೆ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಆದೇಶ..!

ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ. ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ...

Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ...

Supreme Court: ಲಿಂಗ ಸಮಾನತೆ ಮತ್ತು ನ್ಯಾಯಕ್ಕೆ ಪ್ರಮುಖ ಕೊಡುಗೆ ನೀಡಿದ ಸುಪ್ರೀಂ ಕೋರ್ಟ್

National news: ಸುಪ್ರೀಂ ಕೋರ್ಟ್ ಲಿಂಗ ಸಮಾನತೆ ಮತ್ತು ನ್ಯಾಯಕ್ಕೆ ಪ್ರಮುಖ ಕೊಡುಗೆಯನ್ನು ನೀಡಿದೆ, ಇದು ನ್ಯಾಯಾಧೀಶರು ಮತ್ತು ಕಾನೂನು ಸಮುದಾಯದ ಸದಸ್ಯರಿಗೆ ವಿಶೇಷವಾಗಿ ಮಹಿಳೆಯರ ಬಗ್ಗೆ ತಪ್ಪು ಸ್ಟೀರಿಯೊಟೈಪ್‌ಗಳನ್ನು ಗುರುತಿಸಲು ಮತ್ತು ತಪ್ಪಿಸಲು ಮಾರ್ಗದರ್ಶನ ನೀಡುವ ಕೈಪಿಡಿಯನ್ನು ನೀಡುತ್ತದೆ. 'ಲಿಂಗ ಸ್ಟೀರಿಯೊಟೈಪ್‌ಗಳನ್ನು ಎದುರಿಸುವ ಕೈಪಿಡಿ' ಲಿಂಗ-ಅನ್ಯಾಯ ನಿಯಮಗಳು ಮತ್ತು ಅಭಿವ್ಯಕ್ತಿಗಳ ಲೆಕ್ಸಿಕನ್ ಅನ್ನು ಒದಗಿಸುತ್ತದೆ...

ವಿಚ್ಛೇದನಕ್ಕಾಗಿ ಇನ್ನು 6 ತಿಂಗಳು ಕಾಯುವ ಅಗತ್ಯವಿಲ್ಲ ಎಂದ ಸುಪ್ರೀಂಕೋರ್ಟ್..

ನವದೆಹಲಿ: ಮೊದಲೆಲ್ಲ ವಿಚ್ಛೇದನ ಬೇಕೆಂದರೆ 6 ತಿಂಗಳುಗಳ ಕಾಲ ಕಾಯಬೇಕಿತ್ತು. ಅಲ್ಲದೇ ಜೊತೆಗಿರಬೇಕಿತ್ತು. ಆ ಸಮಯದಲ್ಲಿ ಮತ್ತೆ ಪ್ರೀತಿ ಹುಟ್ಟಿ, ಇಬ್ಬರೂ ಒಂದಾಗಲು ಕಾಲಾವಕಾಶ ಕೊಡಲಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಪತಿ- ಪತ್ನಿ ಇಬ್ಬರ ಒಪ್ಪಿಗೆ ಇದ್ದರೆ, ಕಾನೂನಿನ ನಿಯಮದ ಪ್ರಕಾರ, ವಿಚ್ಛೇದನ ಪಡೆಯಬಹುದು. ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, ಇಷ್ಟವಿಲ್ಲದಿದ್ದರೂ 6 ತಿಂಗಳುಗಳ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img