ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತೆ ಢವಢವ ಶುರುವಾಗಿದೆ. ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ನಡೆದಿದ್ದು, ಇದೀಗ ಕುತೂಹಲಕಾರಿ ಘಟ್ಟ ತಲುಪಿದೆ.
ಕೊಲೆ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕುತೂಹಲಕ್ಕೆ...
ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಚಾರಣೆಯ ಕಾರ್ಯವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪೂರ್ಣಗೊಳಿಸಿದೆ. ಸಂಸದರಾಗಿದ್ದಾಗ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಲ್ಲಿ ಮಾಜಿ ಸಂಸದರಿಗೆ ಇನ್ನೂ ಜಾಮೀನು ಭಾಗ್ಯ ದೊರೆತಿಲ್ಲ. ಹಲವು ಬಾರಿ ಜಾಮೀನಿಗಾಗಿ ಕೋರ್ಟ್ ಮೊರೆಹೋದರೂ ಫಲ ನೀಡಿಲ್ಲ. ಆದರೆ ಅಂತಿಮವಾಗಿ...
ಬೆಂಗಳೂರು : ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಭೂಮಿ ಒತ್ತುವರಿ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಳೆದ 2011ರಲ್ಲಿ ಸಲ್ಲಿಸಲಾಗಿದ್ದ ದೂರಿನಿಂದ ಪ್ರಾರಂಭವಾಗಿದ್ದ ದೀರ್ಘಕಾಲದ ವಿವಾದಕ್ಕೆ...
ಸುಪ್ರೀಂ ಕೋರ್ಟ್ ಗುರುವಾರ ಒಂದು ಮಹತ್ವದ ಹೇಳಿಯನ್ನು ನೀಡಿದೆ. ಏನೆಂದರೆ ಹಲವು ಬಾರಿ ಖಂಡಿಸಿದ ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಅಸಹಜ ಲೈಂಗಿಕ ಕ್ರಿಯೆ , ಕ್ರಿಮಿನಲ್ ಬೆದರಿಕೆ ಇಂತಹಾ ಆರೋಪಗಳನ್ನು ವೈವಾಹಿಕ ವ್ಯಾಜ್ಯಗಳ ಜೊತೆ ಬಳಕೆ ಮಾಡಲಾಗುತ್ತಿದ್ದನ್ನು ಸುಪ್ರೀಂ ಕೋರ್ಟ್ ಖಂಡಿಸಿದೆ.
ತಮ್ಮ ಕೈಯಲ್ಲಿರುವ ಕಾನೂನಿನ ಕಠಿಣ ಅಂಶಗಳು ತಮ್ಮ ಪ್ರಯೋಜನಕ್ಕಾಗಿ ಇವೆ. ಅವುಗಳು ಇರುವುದು...
ಒಂದೆ ಕಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿಕೊಟ್ಟಿದ್ದು, ಹೈಕೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇನ್ನೊಂದೆಡೆ ಡಿಸಿಎಂ ಡಿಕೆಶಿ ವಿರುದ್ಧ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಭಾರೀ ಕುತೂಹಲ ಮೂಡಿಸಿದೆ. ಹಾಗಾದ್ರೆ, ಏನಿದು ಪ್ರಕರಣ?
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಬೆನ್ನು ಹತ್ತಿದ ಯತ್ನಾಳ್ ಮತ್ತೊಂದು ಹಂತದ...
ನವದೆಹಲಿ: ಕೋಲ್ಕತ್ತಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಮಾತ್ರ ಬೆಚ್ಚಿ ಬೀಳಿಸಿಲ್ಲ. ಬದಲಿಗೆ ರಾಜಕೀಯ ಪಕ್ಷಗಳ ನಡುವಿನ ಕೆಸರೆರಚಾಟಕ್ಕೂ ಕಾರಣವಾಗಿದೆ. ಟ್ರೈನಿ ವೈದ್ಯೆ ಮೇಲೆ ಮೃಗದಂತೆ ಎರಗಿ ಅತ್ಯಾಚಾರವೆಸಗಿ ಆಕೆಯನ್ನ ಹತ್ಯೆ ಮಾಡಿದ ಅತ್ಯಾಚಾರಿಗೆ ಕಠಿಣ ಶಿಕ್ಷೆ ಕೊಡಿಸೋ ಯಾವುದೇ ಉದ್ದೇಶ ಬಹುಶಃ ಮಮತಾ ಸರ್ಕಾರ (Mamata Government)ಕ್ಕಾಗಲಿ...
ರಾಜ್ಯ ಸುದ್ದಿ: ಇಂದು ರಾಜ್ಯಾದ್ಯಂತ ಕಾವೇರಿ ನೀರು ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ಸುಪ್ರೀಕೋರ್ಟ್ ಆದೇಶ ಹೊರಡಿಸಿದ್ದಾರೆ. ಇಂದಿನ ತೀರ್ಪಿನಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ದಿನಾಲೂ 3000 ಕ್ಯೂಸೆಕ್ ನೀರನ್ನು ಅಕ್ಟೋಬರ್ 5 ರವರೆಗೆ ಬಿಡುವಂತೆ ಆದೇಶ ಹೊರಡಿಸಿದೆ.
ಕಾವೇರಿ ನೀರು ಪ್ರಾಧಿಕಾರದಿಂದ ಈ ಆದೇಶ ಬಂದಿದ್ದು ಈ ಆದೇಶ ಉಲ್ಲಂಘನೆ ಮಾಡಿದರೆ ರಾಜ್ಯದ...
ಬೆಂಗಳೂರು: ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...