National news :
ಕಾನೂನಿನಲ್ಲಿ ಸೂಕ್ತ ಪರಿಹಾರಗಳನ್ನು ಪಡೆಯಲು ಎಲ್ಲಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪೀಠವು ಆದೇಶಿಸಿದೆ.ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ವಿಕ್ರಮ್ ನಾಥ್ ಅವರ ಪೀಠವು ವಿಚಾರಣೆಗೆ ಸಲ್ಲಿಸಿದ್ದ ಅರ್ಜಿಗಳನ್ನ ಸಾರಾಸಗಟಾಗಿ ತಿರಸ್ಕರಿಸಿದೆ....
ನವದೆಹಲಿ: ಕುಖ್ಯಾತ ಸರಣಿ ಹಂತಕ ಚಾರ್ಲ್ಸ್ ಶೋಭರಾಜ್ ನನ್ನು ವಯಸ್ಸಿನ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಬುಧವಾರ ಸುಪ್ರೀಂ ಕೋರ್ಟ್ ಜೈಲು ನಿರ್ವಹಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಸಪನಾ ಪ್ರಧಾನ್ ಮಲ್ಲಾ ಮತ್ತು ತಿಲ್ ಪ್ರಸಾದ್ ಶ್ರೇಷ್ಠ ಅವರ ವಿಭಾಗೀಯ ಪೀಠವು ಅವರನ್ನು 15 ದಿನಗಳೊಳಗೆ ಅವರ ತಾಯ್ನಾಡು ಫ್ರಾನ್ಸ್ಗೆ ಕಳುಹಿಸಲು ವ್ಯವಸ್ಥೆ...
ದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ಇತ್ತೀಚಿನ ಅಫಿಡವಿಟ್ನಲ್ಲಿ, ಲಸಿಕೆಯಿಂದಾಗಿ ಸಾವು ಸಂಭವಿಸಿದರೆ, ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ಹಾಕುವ ಮೂಲಕ ಪರಿಹಾರವನ್ನು ಪಡೆಯುವುದು ಒಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು...
ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...
ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...
ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...
ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...
ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....
ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...
ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...