Monday, July 27, 2026

Supreme Court

ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಡಿವೈ ಚಂದ್ರಚೂಡ್

ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು. ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...

ಶಿಕ್ಷಣ ವ್ಯಾಪಾರವಲ್ಲ, ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು : ಸುಪ್ರೀಂಕೋರ್ಟ್

ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.  ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...

ಆಡಳಿತಗಾರರ ಸಮಿತಿ ರದ್ದು ಮಾಡಿದ ಸುಪ್ರೀಮ್

https://www.youtube.com/watch?v=9rlNVzzlteA&t=20s ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ  ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ. ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ  ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ. https://www.youtube.com/watch?v=pjTozXWP8cQ&t=32s ನಾಮಪತ್ರ ಸಲ್ಲಿಕೆ,...

ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಸೂಚನೆ 

https://www.youtube.com/watch?v=DUSuLr5SoVk ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್‍ನ (ಐಒಎ) ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿ (ಸಿಒಎ) ಪರಿಶೀಲಿಸುವುದು ಬೇಡ ಯಥಾಸ್ಥಿತಿ ಕಾಪಾಡುವಂತೆ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಹಾಗೂ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಾ ಮೂರ್ತಿ ಎನ್.ವಿ.ರಮಣ ಈ ಹಿಂದಿನಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಚುನಾಯಿತರಲ್ಲದ ಆಡಳಿತಗಾರರ ಸಮಿತಿಯನ್ನು ಅಂತಾರಾಷ್ಟ್ರೀಯ ಕ್ರೀಡಾ ಮಂಡಳಿ  ಮಾನ್ಯತೆ...

Hijab Controversy : ಹಿಜಾಬ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ..!

ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್‌ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...

Ramesh Jarakiholi ಗೆ ಮತ್ತೆ ಸಂಕಷ್ಟ..!

ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ (case of CD) ಸಂಕಷ್ಟ ಎದುರಾಗಿದೆ. ರಮೇಶ್ ಜಾರಕಿಹೊಳಿ (Ramesh Jarakiholi) ಸಿಡಿ  ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ (SIT) ಹೈಕೋರ್ಟ್ ಗೆ ಸಲ್ಲಿಸಿದ ಬಿ ರಿಪೋರ್ಟ್ (B Report) ಅನ್ನು  ಸುಪ್ರೀಂಕೋರ್ಟ್ (Supreme Court) ತಡೆಹಿಡಿದಿದೆ. ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ....

Supreme Court ಮೆಟ್ಟಿಲೇರಿದ ಸಿಡಿ ಪ್ರಕರಣ..!

ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...

Maharashtraದ 12 ಶಾಸಕರ ಅಮಾನತು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಮಹಾರಾಷ್ಟ್ರ : ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ್ದ ಬಿಜೆಪಿ ಪಕ್ಷದ 12 ಶಾಸಕರನ್ನು (12 BJP MLAs) ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿತ್ತು, ಇಂದು ಸುಪ್ರೀಂ ಕೋರ್ಟ್(Supreme Court)ನ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ ಬಳಿಕ 12 ಶಾಸಕರ ಅಮಾನತನ್ನು ರದ್ದುಗೊಳಿಸಿದೆ. 2021 ರ ಜುಲೈ ತಿಂಗಳಿನಲ್ಲಿ ವಿಧಾನಸಭೆಯ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಕಾರಣಕ್ಕೆ ಬಿಜೆಪಿ...

mekedatu ಜಲ ವಿವಾದ ಫೆ.14 ಸುಪ್ರೀಂ ಕೋರ್ಟ್ ವಿಚಾರಣೆ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಂದಿನ ನಡೆ ಕುರಿತು ಫೆಬ್ರವರಿ ಮೊದಲ ವಾರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಿರುವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕಾನೂನು, ತಾಂತ್ರಿಕ ಪರಿಣತರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣಾ, ಕಾವೇರಿ, ಮಹದಾಯಿ ಜಲ ವಿವಾದಗಳು...

supreme court – ಲಸಿಕೆಗೆ ಬಲವಂತ ಮಾಡುವಂತಿಲ್ಲ

ನವದೆಹಲಿ: ಕೊರೊನಾ ಲಸಿಕೆಯನ್ನು ಹಲವಾರು ರಾಜ್ಯಗಳಲ್ಲಿ ಕಡ್ಡಾಯ ಮಾಡಲಾಗಿದೆ. ಲಸಿಕೆ ಹಾಕಿಸಿಕೊಳ್ಳದವರಿಗೆ ಕೆಲವೊಂದು ಸೌಲಭ್ಯ ಕೊಡುವುದಿಲ್ಲ ಎಂದೂ ಹೇಳಲಾಗುತ್ತಿದೆ. ಕೆಲವು ಗ್ರಾಮೀಣ ಭಾಗಗಳಲ್ಲಿ ಜನರನ್ನು ಹಿಡಿದು ತಂದು ಒತ್ತಾಯಪೂರ್ವಕವಾಗಿ ಲಸಿಕೆ ಹಾಕಲಾಗುತ್ತಿದೆ. ದಮ್ಮಯ್ಯ ಎಂದರೂ ಬಿಡದೇ ಅವರಿಗೆ ಲಸಿಕೆ ಹಾಕುವ ವಿಡಿಯೋ ಇದಾಗಲೇ ಸಾಕಷ್ಟು ವೈರಲ್‌ ಆಗಿವೆ. ಆದರೆ ಇದರ ಮಧ್ಯೆಯೇ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ಒಂದನ್ನು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img