ದೆಹಲಿ: ಆರು ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್ನಲ್ಲಿ ಹೊರಡಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು, ‘ನ್ಯಾಯಾಲಯಗಳು ಟೌನ್ ಪ್ಲಾನರ್ ಮತ್ತು ಮುಖ್ಯ ಇಂಜಿನಿಯರ್ ಆಗಲು ಸಾಧ್ಯವಿಲ್ಲ’ ಎಂದು ಹೇಳಿದೆ. ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳು ‘ಅಧಿಕಾರದ...
ದೆಹಲಿ : ಇಂದು ಸಂವಿಧಾನ ದಿನವಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸುಪ್ರೀಂ ಕೋರ್ಟ್ನಲ್ಲಿ ಆಯೋಜಿಸಲಾಗಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಇ-ಕೋರ್ಟ್ ಯೋಜನೆಯಡಿ ಹಲವಾರು ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ವಾಸ್ತವವಾಗಿ, ನವೆಂಬರ್ 26, 1949 ರಂದು, ಸಂವಿಧಾನದ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು,...
ದೆಹಲಿ: ಭಾರತದ ಚುನಾವಣಾ ಆಯೋಗದ ನೇಮಕಾತಿ ಪ್ರಕ್ರಿಯೆ ಕುರಿತು ತೀಕ್ಷ್ಣವಾದ ಕಮೆಂಟ್ ಗಳು ಮತ್ತು ಪ್ರಶ್ನೆಗಳ ಜೊತೆಗೆ, ಸುಪ್ರೀಂ ಕೋರ್ಟ್ ಈಗ ನಿರ್ದಿಷ್ಟ ಫೈಲ್ ಗಳನ್ನು ಕೇಳಿದೆ. ನವೆಂಬರ್ 19 ರಂದು ಅರುಣ್ ಗೋಯೇಲ್ ಅವರನ್ನು ಚುನಾವಣಾ ಆಯೋಗಕ್ಕೆ ನೇಮಕ ಮಾಡುವ ಕುರಿತು ಗುರುವಾರವೂ ವಿಚಾರಣೆ ಮುಂದುವರಿಯಲಿದೆ. ಏಕೆಂದರೆ ಅವರಿಗೆ ಇತ್ತಿಚೆಗೆ ಸ್ವಯಂ ನಿವೃತ್ತಿ...
ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...
ದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ 6 ಅಪರಾಧಿಗಳನ್ನು ಅವಧಿಗೂ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಅಪರಾಧಿಗಳಾದ ನಳಿನಿ ಶ್ರೀಹರ್, ರಾಬರ್ಟ್ ಪೈಸ್, ರವಿಚಂದ್ರನ್, ಸುತೇಂತಿರ ರಾಜ, ಸಂತನ್, ಶ್ರೀಹರನ್, ಮುರುಗನ್ ಮತ್ತು ಜೈಕುಮಾರ್ ಅವರನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಬಿ.ವಿ....
ದೆಹಲಿ: ಭಾರತದ ಸುಪ್ರೀಂ ಕೋರ್ಟ್ ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು 50ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಭೋಧಿಸಿದರು.
ಸುಪ್ರೀಂಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್...
ದೆಹಲಿ: ಶಿಕ್ಷಣ ಭೋದನಾ ಶುಲ್ಕ ಯಾವಗಲೂ ಕೈಗೆಟುಕುವಂತಿರಬೇಕು ಅದು ವ್ಯಾಪಾರವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮೆಡಿಕಲ್ ಕಾಲೇಜುಗಳ ಭೋಧನಾ ಶುಲ್ಕವನ್ನು ವಾರ್ಷಿಕ 24 ಲಕ್ಷಕ್ಕೆ ಹೆಚ್ಚಿಸಿದ್ದ ಸರ್ಕಾರದ ನಿರ್ಧಾರವನ್ನು ರದ್ದುಮಾಡಿ ಆಂಧ್ರಪ್ರದೇಶದ ಹೈಕೋರ್ಟ್ ಕ್ರಮ ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಮತ್ತು ಆಂಧ್ರಪ್ರದೇಶದ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು. ನಾರಾಯಣ ಮೆಡಿಕಲ್...
https://www.youtube.com/watch?v=9rlNVzzlteA&t=20s
ಹೊಸದಿಲ್ಲಿ: ಅಮಾನತು ಭೀತಿ ಎದುರಿಸುತ್ತಿರುವ ಭಾರತ ಒಲಿಂಪಿಕ್ ಸಂಸ್ಥೆಯ ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿಯನ್ನು (ಸಿಒಎ) ರದ್ದು ಮಾಡಿದೆ ಮುಂದಿನ ಸೂಚನೆವರೆಗೂ ಯಥಾಸ್ಥಿತಿ ಮುಂದುವರೆಸುವಂತೆ ಸುಪ್ರೀಮ್ ಕೋರ್ಟ್ ಹೇಳಿದೆ.
ನ್ಯಾಯಾಧಿಶರುಗಳಾದ ಎಸ್.ಎ.ನಜೀರ್ ಮತ್ತು ಜೆ.ಕೆ.ಮಹೇಶ್ವರಿ ಅವರನ್ನೊಳಗೊಂಡ ಪೀಠ ರಾಜ್ಯ ಸಂಸ್ಥೆಗಳ ಅರ್ಜಿಗಳ ಬಗ್ಗೆ ಕೇಂದ್ರದಿಂದ ಮಾಹಿತಿ ಕೇಳಿದೆ. ನಾಲ್ಕು ವಾರದ ನಂತರ ವಿಚಾರಣೆ ನಡೆಸುವುದಾಗಿ ಹೇಳಿದೆ.
https://www.youtube.com/watch?v=pjTozXWP8cQ&t=32s
ನಾಮಪತ್ರ ಸಲ್ಲಿಕೆ,...
https://www.youtube.com/watch?v=DUSuLr5SoVk
ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ನ (ಐಒಎ) ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿ (ಸಿಒಎ) ಪರಿಶೀಲಿಸುವುದು ಬೇಡ ಯಥಾಸ್ಥಿತಿ ಕಾಪಾಡುವಂತೆ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಕೇಂದ್ರ ಹಾಗೂ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಾ ಮೂರ್ತಿ ಎನ್.ವಿ.ರಮಣ ಈ ಹಿಂದಿನಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು.
ಚುನಾಯಿತರಲ್ಲದ ಆಡಳಿತಗಾರರ ಸಮಿತಿಯನ್ನು ಅಂತಾರಾಷ್ಟ್ರೀಯ ಕ್ರೀಡಾ ಮಂಡಳಿ ಮಾನ್ಯತೆ...
ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...