Sunday, January 25, 2026

Supreme Court

NEET ಫಲಿತಾಂಶ ಪ್ರಕಟಿಸಲು ಸುಪ್ರೀಂ ಕೋರ್ಟ್ ಅನುಮತಿ..!

www.karnatakatv.net: 2021 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಇಂದು ಅನುಮತಿ ನೀಡಿದೆ. ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸುವುದಾಗಿ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್,...

ಉತ್ತರಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ಛೀಮಾರಿ..!

www.karnatakatv.net: ಉತ್ತರಪ್ರದೇಶದ ಲಖೀಂಪುರ್ ಹತ್ಯಾಕಾಂಡ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ಮತ್ತು ಪೊಲೀಸರು ಕಾರ್ಯ ವೈಖರಿ ಬಗ್ಗೆ ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆ ಕುರಿತಾಗಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಛೀಮಾರಿ ಹಾಕಿದೆ. ಈ ಕೇಸ್ ನ ಪ್ರಮುಖ ಆರೋಪಿಯನ್ನು ಬಂಧಿಸೋದಕ್ಕೂ ಮೀನಾ ಮೇಷ ಎಣಿಸ್ತಿದ್ದ ಪೊಲೀಸರ ಮತ್ತೊಂದು...

ಮಸೀದಿಗಳು ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸುತ್ತಿವೆ- ಪ್ರಮೋದ ಮುತಾಲಿಕ್ ಕಿಡಿ..!

www.karnatakatv.net :ಹುಬ್ಬಳ್ಳಿ: ಮಸೀದಿಗಳಲ್ಲಿ ನಮಾಜ್ ಮಾಡುವದರಿಂದ ಸಾಕಷ್ಟು ಶಬ್ದ ಮಾಲಿನ್ಯವಾಗುತ್ತಿದೆ.‌ ಇದು ಸುಪ್ರೀಂಕೋರ್ಟ್ ಆದೇಶ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಶಬ್ದ ಮಾಲಿನ್ಯ ನಿಲ್ಲಿಸುವಂತೆ ಈಗಾಗಲೇ ಸುಪ್ರೀಂ‌ಕೋರ್ಟ್ ನಿಂದ ಆದೇಶ ಹೊರಡಿಸಿ 21 ವರ್ಷ ಕಳೆದಿದೆ. ರಾತ್ರಿ 10 ರಿಂದ ಬೆಳಿಗ್ಗೆ 6...

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ..!

www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ. ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು...

ನವೆಂಬರ್ ನಲ್ಲೇ ಮಹಿಳೆಯರಿಗೆ ಎನ್ ಡಿಎ ಪರೀಕ್ಷೆ..!

www.karnatakatv.net :ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಪ್ರವೇಶವನ್ನು ಒಂದು ವರ್ಷ ಮುಂದೂಡೋದಕ್ಕೆ ಸಾಧ್ಯ ಇಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ನವೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಇನ್ನು ಎನ್ ಡಿಎಗೆ ಮಹಿಳೆಯರ ಪ್ರವೇಶಾತಿ ಅಧಿಸೂಚನೆಯನ್ನು 2022ರ ಮೇ ತಿಂಗಳಿನಲ್ಲಿ ಹೊರಡಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ...

ಸಿಜೆಐ ಸ್ಥಾನಕ್ಕೆ ಕನ್ನಡತಿ ನ್ಯಾ.ಬಿ.ವಿ ನಾಗರತ್ನ..?

www.karnatakatv.net : ಬೆಂಗಳೂರು : ಖಾಲಿ ಇರುವ ಸುಪ್ರೀಂ ಕೋರ್ಟ್ ನ ಮುಖ್ಯ ನಾಯ್ಯಾಧೀಶರ ಭರ್ತಿಗೆ ಈಗಾಲೇ ಸುಪ್ರೀಂ ಕೋರ್ಟ್ ಕೊಲಾಜಿಯಂ ಹೆಸರುಗಳನ್ನು ಶಿಫಾರಸು ಮಾಡಿದ್ದು, ಈ ಪೈಕಿ ಕನ್ನಡತಿ ಬಿ.ವಿ.ನಾಗರತ್ನ ನೇಮಕವಾಗುವ ಸಾಧ್ಯತೆಯಿದೆ. ಹೌದು,  ಸುಪ್ರೀಂ ಕೋರ್ಟ್ ನ 34 ಮುಖ್ಯ ನ್ಯಾಯಮೂರ್ತಿ ಹುದ್ದೆಯ ಪೈಕಿ ಇದೀಗ 9 ಸ್ಥಾನ ಖಾಲಿಯಾಗಿದ್ದು, ಇವುಗಳ ಭರ್ತಿಗಾಗಿ...

ಜುಲೈ 31ರೊಳಗೆ ರಾಜ್ಯದಲ್ಲಿ ಒನ್ ನೇಷನ್- ಒನ್ ಪೆನ್ಷನ್ ಜಾರಿಯಾಗಬೇಕು:ಸುಪ್ರೀಂಕೋರ್ಟ್

www.karnatakatv.net- ರಾಷ್ಟ್ರೀಯ- ದೆಹಲಿ: ಅಸಂಘಟಿತ ವಲಸೆ ಕಾರ್ಮಿಕರ ಬಗ್ಗೆ ಸುಪ್ರೀಂಕೋರ್ಟ್​ ಆದೇಶದನ್ವಯ ಜುಲೈ 31 ರೊಳಗೆ ಎಲ್ಲಾ ರಾಜ್ಯಗಳಲ್ಲಿ ಒಂದು ರಾಷ್ಟ್ರ, ಒಂದು ಪಡಿತರ ಚೀಟಿ(ಒನ್ ನೇಷನ್, ಒನ್ ರೇಷನ್ ಕಾರ್ಡ್) ಯೋಜನೆ ಕಡ್ಡಾಯವಾಗಿ ಜಾರಿಯಾಗಬೇಕಿದೆ ಎಂಬ ಆದೇಶ ನೀಡಿದೆ. ಆ ಮೂಲಕ ಪಡಿತರ ಚೀಟಿ ಇಲ್ಲದವರಿಗೆ ಆಹಾರ ಧಾನ್ಯ ವಿತರಿಸಲು ರಾಜ್ಯಗಳು ಯೋಜನೆ...

ಕೋವಿಡ್​ 19: ರಾಜ್ಯದಲ್ಲಿ ವೃದ್ಧರಿಗೆ ನೀಡಿದ ಸೌಲಭ್ಯಗಳ ವರದಿ ಕೇಳಿದ ಸುಪ್ರೀಂ

ಕರೊನಾ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರದಿಂದ ನೀಡಲಾದ ಸೌಲಭ್ಯಗಳ ಕುರಿತಂತೆ ವರದಿ ಸಲ್ಲಿಸಿ ಅಂತಾ ದೇಶದ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. https://www.youtube.com/watch?v=-CJ94YWPedw ಈ ಸಂಬಂಧ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಮೂರ್ತಿ ಅಶೋಕ್​ ಭೂಷಣ್​ ನೇತೃತ್ವದ ನ್ಯಾಯಪೀಠ ರಾಜ್ಯಗಳಿಗೆ ವರದಿ ನೀಡಲು 4 ವಾರಗಳ ಗಡುವು ನೀಡಿದೆ. ಕೋವಿಡ್​ 19 ಸಂದರ್ಭದಲ್ಲಿ ...

ಮದ್ಯವನ್ನ ಹೋಂ ಡೆಲಿವರು ಮಾಡಲು ಸಲಹೆ

ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ,  ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...

ಸ್ಪೀಕರ್ ಆದೇಶಕ್ಕೆ ತಡೆ ತರಲು ಅನರ್ಹ ಶಾಸಕರು ರೆಡಿ..!

ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img