Monday, July 27, 2026

Supreme Court

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...

ಸುಪ್ರೀಂಕೋರ್ಟ್ ತೀರ್ಪು- ಪರಿಣಾಮ ಯಾರ ಮೇಲೆ..?

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ. ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...

ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಾಯಿಸಬಾರದು- ರಾಜೀನಾಮೆ ಇತ್ಯರ್ಥ ಕುರಿತು ಸ್ಪೀಕರ್ ನಿರ್ಧರಿಸಲಿ-ಸುಪ್ರೀಂ ತೀರ್ಪು

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ. ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ವಿಶ್ವಾಸಮತ ಯಾಚನೆಗೆ ರೆಡಿಯಾದ ಸಿಎಂ- ಕಮಲ ಪಾಳಯದಲ್ಲಿ ತಲ್ಲಣ..!

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ಇಂದು ಸಿಎಂ ಕುಮಾರಸ್ವಾಮಿ ತಮ್ಮ ದೃಢ ನಿರ್ಧಾರ ಹೇಳಿಕೊಂಡಿದ್ದಾರೆ. ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಸಿಎಂ ವಿಶ್ವಾಸಮತ ಯಾಚನೆಗೆ ನಾನು ಸಿದ್ಧ ಅಂತ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಇದೀಗ ಕಂಗಾಲಾಗಿದ್ದು ತಮ್ಮ ಶಾಸಕರನ್ನು ಸೇಫ್ ಮಾಡಿಕೊಳ್ತಿದ್ದಾರೆ. ಅತೃಪ್ತ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಮಧ್ಯೆಯೇ ದೋಸ್ತಿಗಳು ಅಧಿವೇಶನ ನಡೆಸಿದ್ದಾರೆ, ತಮ್ಮನ್ನು...

ಮಂಗಳವಾರದ ವರೆಗೆ ದೋಸ್ತಿಗಳಿಗೆ ರಿಲೀಫ್..!

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿ ಆದೇಶಿಸಿದ್ದು, ದೋಸ್ತಿಗಳಿಗೆ ಮಂಗಳವಾರದ ವರೆಗೂ ರಿಲೀಫ್ ಸಿಕ್ಕಂತಾಗಿದೆ. ನಮ್ಮ ರಾಜೀನಾಮೆ ಅಂಗೀಕಾರ ಮಾಡಲು ವಿಧನಾಸಭಾ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದು, ರಾಜೀನಾಮೆ ಇತ್ಯಾರ್ಥ ಕೂಡಲೇ ಮಾಡಬೇಕೆಂದು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್...

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img