Tuesday, September 16, 2025

Supremecourt

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....

ಇಂದೂ ವಿಶ್ವಾಸಮತ ಯಾಚನೆ ನಡೆಯೋದು ಡೌಟು…!

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...
- Advertisement -spot_img

Latest News

ಸಿದ್ದರಾಮಯ್ಯ ಹಿಂದುಳಿದವರ ಪರವಲ್ಲ – ರಾಜಕೀಯ ಲಾಭಕ್ಕಷ್ಟೇ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ವಿರೋಧಿ. ತಮ್ಮ ರಾಜಕೀಯ ಲಾಭಕ್ಕಾಗಿ ಮಾತ್ರ ಕುರುಬ ಸಮುದಾಯವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಆರೋಪವನ್ನು ಎಚ್. ವಿಶ್ವನಾಥ್ ಅವರು ಮಾಡಿದ್ದಾರೆ....
- Advertisement -spot_img