Wednesday, March 25, 2026

Supremecourt

ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಕನ್ನೇರಿ ಶ್ರೀಗಳಿಗೆ ಸುಪ್ರೀಂ ಕೋರ್ಟ್‌ ತರಾಟೆ!

ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ಆದೇಶಕ್ಕೆ ಹೊರಡಿಸಿದೆ. ಈ ಸಂಬಂಧ ಕನ್ನೇರಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ವೇಳೆ ಕನ್ನೇರಿ ಸ್ವಾಮೀಜಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ...

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....

ಇಂದೂ ವಿಶ್ವಾಸಮತ ಯಾಚನೆ ನಡೆಯೋದು ಡೌಟು…!

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img