Friday, March 13, 2026

SupremeCourtIndia

ಬೀದಿ ನಾಯಿಗಳಿಗೆ ತಮಿಳುನಾಡಲ್ಲಿ ಕಟ್ಟುನಿಟ್ಟಿನ ಕ್ರಮ!

ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ. ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img