ರಸ್ತೆಯ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದ ವ್ಯಕ್ತಿಗಳಿಗೆ ಸುರಪುರದ ಶಾಸಕ ರಾಜುಗೌಡ (Rajgouda, MLAs)ಅವರು ಚಿಕಿತ್ಸೆ ಕೊಡಿಸಿ ಮಾನವೀಯತೆಯನ್ನು ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಮನಗನಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಕಾರ್ಮಿಕರು ಕೂಲಿ ಕೆಲಸ ಮುಗಿಸಿಕೊಂಡು ಟಾಟಾ ಎಸಿ(TATA AC) ಯಲ್ಲಿ ಹೋಗುತ್ತಿದ್ದ ವೇಳೆ ಟಾಟಾ ಎಸಿ ಪಲ್ಟಿಯಾಗಿ ಕಾರ್ಮಿಕರು ಗಾಯಗೊಂಡಿದ್ದು...
Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...