Sunday, July 12, 2026

Suresh Angadi

ಕೊರೊನಾಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿ

ಕರ್ನಾಟಕ ಟಿವಿ : ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಘಿದ್ದಾಋಎ.. ಕೊರೊನಾ ಸೊಂಕು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.. ೨೦೦೪ರಿಂದ ಸತತವಾಗಿ ೪ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿ ಕರ‍್ಯನಿರ್ವಹಿಸಿದ್ರು.....

ರಾಜ್ಯದ ಯೋಜನೆಗಳಿಗೆ ಅನುಮತಿ ನೀಡುವಂತೆ ಕೇಂದ್ರ ಸಚಿವರ ಮೊರೆ ಹೋದ ಡಿ.ಕೆ. ಸಹೋದರರು

ನವದೆಹಲಿ : ಕರ್ನಾಟಕ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಸೋಮವಾರ ದಿಲ್ಲಿಯಲ್ಲಿ ಭೇಟಿ ಮಾಡಿ ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img