ಕರ್ನಾಟಕ ಟಿವಿ : ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಘಿದ್ದಾಋಎ.. ಕೊರೊನಾ ಸೊಂಕು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.. ೨೦೦೪ರಿಂದ ಸತತವಾಗಿ ೪ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿ ಕರ್ಯನಿರ್ವಹಿಸಿದ್ರು.....
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...