Sunday, September 6, 2026

suresh gokak

Dharawad : ಸೌಜನ್ಯ ಪ್ರಕರಣದಲ್ಲಿ ತಪಿತಸ್ಥರಿಗೆ ಗಲ್ಲು ಶಿಕ್ಷೆಗೆ ಒತ್ತಾಯ.

ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು  ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು. ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img