Sunday, September 8, 2024

Suresh Gopi

ತ್ರಿಶೂರ್ ಸಂಸದ ಸುರೇಶ್ ಗೋಪಿ ಸಚಿವ ಸ್ಥಾನ ನಿರಾಕರಿಸಿದ್ದು ನಿಜಾನಾ..?: ಇಲ್ಲಿದೆ ನೋಡಿ ಸ್ಪಷ್ಟನೆ

Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ. ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img