Sunday, July 19, 2026

Suresh Gopi

ತ್ರಿಶೂರ್ ಸಂಸದ ಸುರೇಶ್ ಗೋಪಿ ಸಚಿವ ಸ್ಥಾನ ನಿರಾಕರಿಸಿದ್ದು ನಿಜಾನಾ..?: ಇಲ್ಲಿದೆ ನೋಡಿ ಸ್ಪಷ್ಟನೆ

Political News: ಕೇರಳದಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಅನ್ನೋ ರೀತಿ ಸ್ಥಿತಿ ಇರುವಾಗಲೇ, ತ್ರಿಶೂರ್‌ನಲ್ಲಿ ಬಿಜೆಪಿಯಿಂದ ನಿಂತು ಗೆದ್ದಿರುವ ಒಬ್ಬರೇ ಒಬ್ಬ ಅಭ್ಯರ್ಥಿ ಅಂದ್ರೆ, ಅವರು ಸುರೇಶ್ ಗೋಪಿ. ನಿನ್ನೆಷ್ಟೇ ಮೋದಿ ಸರ್ಕಾರಕ್ಕೆ ಸುರೇಶ್ ಪ್ರಮಾಣವಚನ ಸ್ವೀಕರಿಸಿ, ಸಂಪುಟ ಸಚಿವರಾಗಿ ಆಯ್ಕೆಯಾಗಿದ್ದಾರೆ. ಆದರೆ ಸುರೇಶ್ ಅವರು ಸಚಿವ ಸ್ಥಾನ ನಿರಾಕರಿಸಿದ್ದಾರೆಂಬ ಸುದ್ದಿ ಅದಾಗಲೇ ಹರಿದಾಡಲು ಶುರುವಾಗಿತ್ತು....
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img