Wednesday, August 20, 2025

Suresh gowda MLA

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img