Monday, June 29, 2026

Suresh gowda MLA

‘ಚಲುವರಾಯಸ್ವಾಮಿ ಬಿಜೆಪಿ ಸೇರೋದು ಗ್ಯಾರೆಂಟಿ’- ಜೆಡಿಎಸ್ ಶಾಸಕ ಕಿಡಿ

ಮಂಡ್ಯ: ಜೆಡಿಎಸ್ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಚಲುವರಾಯಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಮೈತ್ರಿ ಸರ್ಕಾರದ ವಿರುದ್ಧವೇ ಹೇಳಿಕೆ ನೀಡೋ ಚಲುವರಾಯಸ್ವಾಮಿ ಬಿಜೆಪಿ ಸೇರೋದು ಖಚಿತ ಅಂತ ಕಿಡಿ ಕಾರಿದ್ದಾರೆ. ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ, ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ರಾಜಕೀಯ ಸ್ಟಂಟ್ ಅನ್ನೋ ಚಲುವರಾಯಸ್ವಾಮಿ ಹೇಳಿಕೆಗೆ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img