Saturday, May 30, 2026

suresh kumar visite

ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಮಾಜಿ ಸಚಿವರ ಸಾಂತ್ವಾನ

www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು... ಶಾಸಕ ನಿರಂಜನಕುಮಾರ್...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img