Thursday, July 23, 2026

suresh kumar visite

ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಮಾಜಿ ಸಚಿವರ ಸಾಂತ್ವಾನ

www.karnatakatv.net : ಚಾಮರಾಜನ : ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ)ಯವರ ಮನೆಗೆ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್. ಯಡಿಯೂರಪ್ಪನವರ ರಾಜಿನಾಮೆ ಸುದ್ದಿ ಕೇಳಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಕುಟುಂಬದ ಸದಸ್ಯರಿಗೆ ಸಾಂತ್ವ್ವನ ಹೇಳಿದರು... ಶಾಸಕ ನಿರಂಜನಕುಮಾರ್...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img