ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್ ಗಪ್ಟಿಲ್ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು. 164 ರನ್ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....
www.karnatakatv.net : ಬೆಂಗಳೂರು : ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ್ದು ನಮಗೆಲ್ಲ ಸಂತೋಷ ತಂದಿದೆ, ಬೊಮ್ಮಾಯಿ ಅವರಿಗೆ ವಿವಿಧ ಕ್ಷೇತ್ರದಲ್ಲಿ ಅನೂಭವವಿದ್ದು ನಮಗೆಲ್ಲ ವಿಶ್ವಾಸವಿದೆ ಅವರು ತಮ್ಮ ನಾಯಕತ್ವವನ್ನು ಅಭಿವೃದ್ಧಿ ಪತದಲ್ಲಿ ಸಾಗಿ ಹಾಗೇ ನಮ್ಮ ರಾಜ್ಯವನ್ನು ಬಹಳ ಎತ್ತರದ ಸ್ಥಾನದಲ್ಲಿ ನೋಡಬೇಕು ಎಂದು ಬಯಸುತ್ತೆವೆ ಅದಕ್ಕೆ...
www.karnatakatv.net : ಕೊರೊನಾ ಜೊತೆ ಜೊತೆಗೆ ಎಸ್ ಎಸ್ಎಲ್ಸಿ ಪರೀಕ್ಷೆಯನ್ನು ಸೂಸರ್ಜಿತವಾಗಿ ನಡೆಸಿ ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ನಡೆದಿದೆ ಹಾಗೇ ಅದರ ಫಲಿತಾಂಶವನ್ನು ಕೂಡಾ ಅಗಸ್ಟ 10ರ ನಂತರ ಘೋಷಣೆ ಮಾಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಗುರುವಾರ ವಿವಿಧ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಎಸ್...
www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...
www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
www.karmnatakatv.net : ಬೆಂಗಳೂರು : ಕೊರೊನಾ ಇದ್ದರು ತಲೆಕೆಡಿಸಿಕೊಳ್ಳದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಇಲಾಖೆಯೂ ಮಕ್ಕಳ ಭವಿಷ್ಯವನ್ನು ತಿಳಿದು ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಿದರು ಹಾಗೆ ಈಗ ಮಕ್ಕಳು ಬರೆದ ಪರೀಕ್ಷೆಗೆ ಫಲಿತಾಂಶವನ್ನು ಅಗಸ್ಟ 10 ರಂದು ಪ್ರಕಟಿಸಲಾಗುವುದು ಎಂದು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಬೆಂಗಳೂರಿನಲ್ಲಿ ಹೇಳಿದರು.
https://www.youtube.com/watch?v=wNDz-rEPX6A
https://www.youtube.com/watch?v=Cuc-6ZrF98w
https://www.youtube.com/watch?v=NFxPc3fgGg8
www.karnatakatv.net : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.
https://www.youtube.com/watch?v=zxUQPtnFRr8
https://www.youtube.com/watch?v=eyyhs8Cj76U
https://www.youtube.com/watch?v=M-Pp8BIYeDg
www.karnatakatv.net : ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಪ್ರೌಢ ಶಾಲಾ ಶಿಕ್ಷಣ ಸಂಸ್ಥೆ ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಸಲು ಸೂಚಿಸಿದ್ದು ಈಗ ಎಲ್ಲಾ ರಾಜ್ಯಗಳಲ್ಲೂ ಭಾರಿ ಸಿದ್ಧತೆ ನಡೆಯುತ್ತಿದೆ. ಮಕ್ಕಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿ ಸ್ಯಾನಿಟೈಸೆರ್ ಸಿಂಪಡನೆ ಮಾಡುತ್ತಿದ್ದು ಮಕ್ಕಳಿಗೆ ಕಡ್ಡಾಯವಾಗಿ ಮಾಸ್ಕ್...
www.karnatakatv.net: ರಾಜ್ಯ ಸರ್ಕಾರಾ, ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಸಲು ನಿರ್ಧರಿಸಿದೆ. SSLC ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಪರೀಕ್ಷೆ ನಡೆಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆ ಅತ್ಯಂತ...
ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್ಬುಕ್ ಲೈವ್ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ.
ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...