Monday, January 13, 2025

suresh

Shivalinge gowda: ಹಾಸನ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆ

ಹಾಸನ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುರೇಶ್‌ಗೆ ಕ್ಲಾಸ್ ತೆಗೆದುಕೊಂಡ ಸಚಿವ ರಾಜಣ್ಣ ಯಾವ ಊರು ನಿಂದು, ನೀನು ಎಲ್ಲಿ ವಾಸವಾಗಿದ್ದೀಯಾ ನೀನ್ನನ್ನು ನೋಡಿದ್ರೆ ಕೆಲಸ ಮಾಡವನ ತರ ಕಾಣ್ತಿಲ್ಲಾ ಏನ್ ಮಾಡ್ತಿದಿಯಾ ನಿನ್ ತಲೆ ನೀನು ಎಲ್ಲಿ ವಾಸ ಮಾಡ್ತಿದ್ದಿಯಾ ಸುಳ್ಳು...

ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ..

Hassan News: ಹಾಸನ :ಬೇಲೂರು: ಚೆಸ್ಕಾಂ ಕಚೇರಿ ಆವರಣದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. "ಚೆಸ್ಕಾಂ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಬೇಲೂರು ಶಾಸಕ" ರೈತರೊಂದಿಗೆ ಉಡಾಫೆ ವರ್ತನೆ, ಗ್ರಾಹಕರಿಗೆ ಕಿರುಕುಳ ನೀಡುತ್ತಿರುವ ಅಧಿಕಾರಿಗಳನ್ನು ತಕ್ಷಣವೇ ಅಮಾನತು ಮಾಡಬೇಕು ಇಲ್ಲವಾದರೆ ಚೆಸ್ಕಾಂ ಕಚೇರಿ ಮುಂದೆ ಧರಣಿ‌ ನಡೆಸಲಾಗುತ್ತದೆ ಎಂದು ಬೇಲೂರು ಶಾಸಕ...

‘ಬಿಜೆಪಿ ಸಚಿವರ ಸರ್ಕಾರದ ನಡೆ ಹೇಗಿತ್ತು ಅಂತ ನಾನು ಹೇಳಬೇಕಾದ ಅಗತ್ಯವಿಲ್ಲ’

Kolar News: ಕೋಲಾರ: ಕೋಲಾರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ಬಳಿಕ ಉಸ್ತುವಾರಿ ಸಚಿವ ಬಿಎಸ್ ಸುರೇಶ್ ಮಾತನಾಡಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ . ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಒತ್ತಡ ಇಲ್ಲ, ನಮ್ಮದು ಬಿಜೆಪಿ ಅಲ್ಲ ಎಂದಿದ್ದಾರೆ . ಅಲ್ಲದೇ, ಸ್ಥಳೀಯ ಶಾಸಕರ ಆಧಾರದ ಮೇಲೆ ಉಸ್ತುವಾರಿ ಕೊಟ್ಟಿದ್ದಾರೆ.  ಹಗಲು...

February 11ಕ್ಕೆ S S ರವಿಗೌಡ – ದಿವ್ಯ ಸುರೇಶ್ ಅಭಿನಯದ “ರೌಡಿ ಬೇಬಿ” ಚಿತ್ರ ತೆರೆಗೆ

ಸಿನಿಮಾ : ಸುಮುಖ ಎಂಟರ್ ಟೈನರ್ ಅರ್ಪಿಸುವ, ವಾರ್ ಫುಟ್ ಸ್ಟುಡಿಯೋ ನಿರ್ಮಾಣದ "ರೌಡಿ ಬೇಬಿ" ಚಿತ್ರ ಇದೇ ಹನ್ನೊಂದನೇ ತಾರೀಖು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್...

ಹುಲಿಯಿಂದ ತಮ್ಮನನ್ನು ರಕ್ಷಿಸಿದ ಅಣ್ಣ: ಆದರೂ ತಮ್ಮನ ಸ್ಥಿತಿ ಗಂಭೀರ..

ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...

ಸ್ಯಾಫ್ ಪ್ರಶಸ್ತಿ ಗೆದ್ದ ಭಾರತದ ಪುಟ್ಬಾಲ್ ತಂಡ

www.karnatakatv.net:ಮಾಲೆ ಭಾರತದ ಪುಟ್ಬಾಲ್ ತಂಡ 8ನೇ ಬಾರಿಗೆ ದಕ್ಷಿಣ ಏಷ್ಯಾ ಪುಟ್ಬಾಲ್ ಫೆಡರೇಷನ್ (ಸ್ಯಾಫ್) ಟ್ರೋಫಿ ಗೆದ್ದುಕೊಂಡಿದೆ. 13 ನೇ ಆವೃತ್ತಿಯ ಟೂರ್ನಿಯಲ್ಲಿ 12 ನೇ ಪೈನಲ್ ಪಂದ್ಯವಾಡಿದ ಭಾರತ ತಂಡ ದಕ್ಷಿಣ ಏಷ್ಯಾ ವಲಯದಲ್ಲಿ ತನ್ನ ಪ್ರಾಭಲ್ಯ ಮುಂದುವರಿಸಿದ್ದು . ತನ್ನ ಕೀರ್ತಿ ಪತಾಕೆಯನ್ನು ಹಾರಿಸಿದೆ .ಈ ಮೂಲಕ ಇಗೊರ್ ಸ್ಟಿಮ್ಯಾಕ್ ಮಾರ್ಗದರ್ಶನದಲ್ಲಿ...
- Advertisement -spot_img

Latest News

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ...
- Advertisement -spot_img