Wednesday, February 4, 2026

Surgery mistake India

ಎಡಗಾಲಿನ ನೋವಿಗೆ ಬಲಗಾಲಿಗೆ ಆಪರೇಷನ್‌!

ಹಾಸನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರಿಗೆ ಭಾರೀ ನಷ್ಟ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಜ್ಯೋತಿ ಎಂಬ ಮಹಿಳೆ ಎರಡು ವರ್ಷಗಳ ಹಿಂದೆ ನಡೆದ ಅಪಘಾತದ ವೇಳೆ ಎಡಗಾಲಿಗೆ ರಾಡ್‌ ಅಳವಡಿಸಿದ್ದರು. ಇತ್ತೀಚೆಗೆ ಆ ಕಾಲಿನಲ್ಲಿ ನೋವು ಕಾಣಿಸಿಕೊಂಡ ಕಾರಣ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ನೀಡಿದ ವೈದ್ಯ ಡಾ. ಸಂತೋಷ್ ಎಡಗಾಲಿಗೆ ರಾಡ್‌...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img