Monday, August 10, 2026

Surgery mistake India

ಎಡಗಾಲಿನ ನೋವಿಗೆ ಬಲಗಾಲಿಗೆ ಆಪರೇಷನ್‌!

ಹಾಸನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರಿಗೆ ಭಾರೀ ನಷ್ಟ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಜ್ಯೋತಿ ಎಂಬ ಮಹಿಳೆ ಎರಡು ವರ್ಷಗಳ ಹಿಂದೆ ನಡೆದ ಅಪಘಾತದ ವೇಳೆ ಎಡಗಾಲಿಗೆ ರಾಡ್‌ ಅಳವಡಿಸಿದ್ದರು. ಇತ್ತೀಚೆಗೆ ಆ ಕಾಲಿನಲ್ಲಿ ನೋವು ಕಾಣಿಸಿಕೊಂಡ ಕಾರಣ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ನೀಡಿದ ವೈದ್ಯ ಡಾ. ಸಂತೋಷ್ ಎಡಗಾಲಿಗೆ ರಾಡ್‌...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img