Tuesday, January 14, 2025

Surjewala

ಮೋದಿ ಅವರ ಗ್ಯಾರಂಟಿಗಳು ಫೇಕ್ ಆಗಿವೆ: ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ

Kolar News: ಕೋಲಾರ: ಕೋಲಾರದಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಕಾಂಗ್ರೆಸ್ ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನ ಯಶಸ್ವಿಯಾಗಿ ಕೊಟ್ಟಿದೆ ಎಂದು ಹೇಳಿದ್ದಾರೆ. ಮಹಿಳೆಯರಿಗೆ, ರೈತರಿಗೆ, ಹೆಲ್ತ್, ಲೇಬರ್ಸ್, ನಿರುದ್ಯೋಗ ಯುವಕರಿಗೆ ಭತ್ಯೆ‌. ರಾಜ್ಯ ಗ್ಯಾರಂಟಿಗಳೊಂದಿಗೆ ಕೇಂದ್ರ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. ಇದ್ರಿಂದ ಬಿಜೆಪಿ ಕೋಪಗೊಂಡಿದೆ. ಈ ಗ್ಯಾರಂಟಿಗಳಿಂದ ದೇಶ ದಿವಾಳಿ ಆಗುತ್ತದೆ...

ರಮ್ಯಾಗೆ ಎಐಸಿಸಿ ಗೇಟ್ ಪಾಸ್ ಕೊಟ್ಟಿಲ್ವಂತೆ..!

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ತಮ್ಮ ಟ್ವಟ್ಟರ್ ಖಾತೆ ಡಿಲೀಟ್ ಮಾಡಿರೋದು ಸಾಕಷ್ಟು ಚರ್ಚೆಗಳಿಗೆ ಆಸ್ಪದ ನೀಡ್ತಿದೆ. ರಮ್ಯಾಗೆ ಎಐಸಿಸಿ ಏನಾದ್ರೂ ಗೇಟ್ ಪಾಸ್ ಕೊಡ್ತಾ ಅನ್ನೋ ಪ್ರಶ್ನೆಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಎಐಸಿಸಿ ಸೋಶಿಯಲ್...
- Advertisement -spot_img

Latest News

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...
- Advertisement -spot_img