Friday, February 20, 2026

surprise inspection

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ ಅಲ್ಲಿಯ ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಜನ ಸಾಮಾನ್ಯರನ್ನು ಸಂಪರ್ಕಿಸಿ ಅವರ ಅನಿಸಿಕೆಗಳನ್ನು ಕಲೆ ಹಾಕಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಿದರು. ಸಾರ್ವಜನಿಕ ಆಸ್ಪತ್ರೆಗೆ...
- Advertisement -spot_img

Latest News

ಪ್ರವಾಸಕ್ಕೆ ‘ನೋ’ ಎಂದ ಗಂಡ; ಹಠಕ್ಕೆ ಬಿದ್ದ ಗೃಹಿಣಿ ಆತ್ಮಹತ್ಯೆ!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನೀಡಲಿಲ್ಲವೆಂಬ ಕಾರಣಕ್ಕೆ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತೆಯ ಸಂಬಂಧಿಕರು ಇದು ಆತ್ಮಹತ್ಯೆಯಲ್ಲ, ಕೊಲೆ ಇರಬಹುದೆಂದು ಅನುಮಾನ...
- Advertisement -spot_img