Thursday, May 7, 2026

surprise inspection Karnataka

ಕಾಗವಾಡ ಠಾಣೆಗೆ ಉತ್ತರ ವಲಯ ಐಜಿಪಿ ಧಿಡಿರ್ ಭೇಟಿ

ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಗೆ ಉತ್ತರ ವಲಯ ಐಜಿಪಿ ಚೇತನಸಿಂಗ್ ಠಾಕುರ್ ಅವರು ಅಚ್ಚರಿ ಪರಿಶೀಲನಾ ಭೇಟಿ ನೀಡಿದರು. ಸುಮಾರು ಮೂರು ಗಂಟೆಗಳ ಕಾಲ ಪೊಲೀಸ್ ಠಾಣೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ IGP, ದಾಖಲೆಗಳು, ಪ್ರಕರಣಗಳ ಪ್ರಗತಿ, ಸಿಬ್ಬಂದಿಗಳ ಕಾರ್ಯಪದ್ಧತಿ ಸೇರಿದಂತೆ ಹಲವು ವಿಚಾರಗಳನ್ನು ವಿಮರ್ಶಿಸಿದರು. ಭೇಟಿಯ ಸಂದರ್ಭದಲ್ಲಿ ಠಾಣೆಯ ಕಾರ್ಯವೈಖರಿ, ಕಾನೂನು ಸುವ್ಯವಸ್ಥೆಯ...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img