Health tips:
ಸಾಮಾನ್ಯವಾಗಿ ಉದ್ವೇಗಕ್ಕೆ ಒಳಗಾಗುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಅದಕ್ಕಾಗಿಯೇ ವೈದ್ಯರು ಕೆಲಸ ಮಾಡುವಾಗ ಒತ್ತಡವನ್ನು ಕಡಿಮೆ ಮಾಡಲು ಸಲಹೆ ನೀಡುತ್ತಾರೆ. ಆದರೆ ಇಂದಿನ ಜಂಜಾಟದ ಬದುಕಿನಲ್ಲಿ ಒತ್ತಡಕ್ಕೆ ಒಳಗಾಗದವರೇ ಇಲ್ಲ. ಆದರೆ ಸ್ವಲ್ಪ ಮಟ್ಟಿನ ಒತ್ತಡ ಉತ್ತಮ ಎಂದು ಸಂಶೋಧನೆಯೊಂದು ಹೇಳಿದೆ. ಇದು ಮನಸ್ಸನ್ನು ಯೌವನವಾಗಿರಿಸುತ್ತದೆ. ಅಷ್ಟೇ ಅಲ್ಲ, ವೃದ್ಧಾಪ್ಯ ಸಮೀಪಿಸದಂತೆ ಮಾಡುತ್ತದೆ....
Health tips:
ಇದು ಅನೇಕ ಪೋಷಕಾಂಶಗಳನ್ನು ಹೊಂದಿರುವುದರ ಜೊತೆಗೆ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಈ ಎಲೆಗಳ ಹಸಿರು ತರಕಾರಿಯನ್ನು ಪ್ರತಿದಿನ ಒಂದು ಕಪ್ ಸೇವಿಸುವುದರಿಂದ ಮೂಳೆಗಳ ಆರೋಗ್ಯ ಸುಧಾರಿಸುತ್ತದೆ.
ಚಳಿಗಾಲ ಬಂತೆಂದರೆ ಅನೇಕರು ವಿವಿಧ ಆಹಾರಗಳನ್ನು ಸವಿಯಲು ಇಷ್ಟಪಡುತ್ತಾರೆ. ಗರಂ ಗರಂ ಮಿರ್ಚಿ ಬಜ್ಜಿ ,ಚಿಲ್ಲಿ ಫ್ರಿಯ್ಡ್ ಫುಡ್ ತುಂಬಾ...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...