Tuesday, August 25, 2026

Surpur Taluk

ಬಸ್ ಹರಿದು 2 ವರ್ಷದ ಮಗು ಸಾವು, ಚಕ್ರದಡಿ ಸಿಲುಕಿ ದೇಹ ಛಿದ್ರ!

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ KSRTC ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ...

ಸುರಪುರದಲ್ಲಿ ಶಾಲಾ ವಾಹನ ದುರಂತ, ಮಕ್ಕಳಿಗೆ ಗಾಯ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೆಗ್ಗಣದೊಡ್ಡಿ ಗ್ರಾಮದಿಂದ ಚಿಗರಿ ಹಾಳ ಗ್ರಾಮಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶ್ರೀ ಕೃಷ್ಣಸಾಯಿ ಪಬ್ಲಿಕ್ ಶಾಲೆಯ ವಾಹನ ನಡು ರಸ್ತೆಯಲ್ಲಿ ಅಪಘಾತಕ್ಕೊಳಗಾಗಿದೆ. 'ಕೆಂಭಾವಿ–ಟಾಟಾ ರಸ್ತೆ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತದಲ್ಲಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳು ಆಗಿದ್ದು, ಅವರನ್ನು ತಕ್ಷಣವೇ ಸುರಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img