ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ. ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಮೌನೇಶ್ವರ ದೇವಸ್ಥಾನ ಪ್ರತೀ ವರ್ಷ ಸಾವಿರಾರು ಭಕ್ತರು ಇಲ್ಲಿ ಬಂದು ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...