Wednesday, July 22, 2026

survey department crisis

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ ಕಾಯಮಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಕಳೆದ ಫೆಬ್ರುವರಿ ತಿಂಗಳಿನಿಂದ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img