Sunday, July 6, 2025

surya

ಕೊಲ್ಲೂರು ದೇವಿ ದರ್ಶನ ಪಡೆದ ಸ್ಟಾರ್ ಜೋಡಿ: ಚಂಡಿಕಾಯಾಗದಲ್ಲಿ ಸೂರ್ಯ-ಜ್ಯೋತಿಕಾ ಭಾಗಿ

Movie News: ತಮಿಳು ನಟ ಸೂರ್ಯ ಮತ್ತು ಅವರ ಪತ್ನಿ ನಟಿಯೂ ಆಗಿರುವಂತ ಜ್ಯಾತಿಕಾ ಇಂದು ಉಡುಪಿಯ ಬೈಂದೂರಿನ ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು, ಚಂಡಿಕಾ ಯಾಗದಲ್ಲಿ ಭಾಗವಹಿಸಿದರು. https://youtu.be/qxt6PCphmCY ಕೆಲ ದಿನಗಳ ಹಿಂದಷ್ಟೇ ರಿಲೀಸ್ ಆಗಿದ್ದ ಕಂಗುವ ಸಿನಿಮಾ ಅಷ್ಟೇನು ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿಲ್ಲ. ಇದು ಸೇರಿ ಹಲವು ಕಾರಣಗಳಿಂದ...

ಭಾನುವಾರದಂದು ಪ್ರತ್ಯಕ್ಷ ದೇವರಾದ ಸೂರ್ಯನನ್ನು ಹೀಗೆ ಪೂಜಿಸಿ.. ಆರೋಗ್ಯ ನಿಮ್ಮದಾಗುತ್ತದೆ..!

ಪ್ರತ್ಯಕ್ಷ ದೇವರಾದ ಭಾಸ್ಕರನನ್ನು ಪೂಜಿಸುವುದರಿಂದ ಜೀವನದಲ್ಲಿ ಸಕಲ ಸುಖ ಸಿಗುತ್ತದೆ.. ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ.. ಸಮಾಜದಲ್ಲಿ ಗೌರವ ಸಿಗುತ್ತದೆ ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿ ದೇವರು ಮತ್ತು ದೇವತೆಗಳ ಆರಾಧನೆಯು ಮುಖ್ಯವಾಗಿದೆ. ವಿಶೇಷವಾಗಿ ಗಣಪತಿ, ದುರ್ಗಾದೇವಿ, ಶಿವ, ವಿಷ್ಣು ಅಲ್ಲದೆ ಲೋಕಬಂಧು ಸೂರ್ಯನನ್ನೂ ಪೂಜಿಸಲಾಗುತ್ತದೆ. ಸೂರ್ಯ ಭಗವಾನ್ ಭಕ್ತರಿಂದ ಪೂಜಿಸಲ್ಪಡುತ್ತಾನೆ ಮತ್ತು ಸಂತೋಷ,...

ಸದ್ಯದ ಟಾಪ್ ಟೆನ್ ನಟರಲ್ಲಿ ರಾಕಿಭಾಯ್ ಟಾಪ್ ೫ ನಲ್ಲೂ ಇಲ್ಲ.?

  ಯಾರು ಇಂಡಿಯಾದ ಟಾಪ್ ಪಾಪ್ಯುಲರ್ ನಟ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡ್ತಾ ಇರುತ್ತೆ. ಅಂತಹ ಒಂದು ಸಮೀಕ್ಷೆಯನ್ನು ಓರ್ಮ್ಯಾಕ್ಸ್ ಮೀಡಿಯಾ ಜನರ ಮುಂದಿಟ್ಟಿದೆ. ಸ್ಟರ‍್ಸ್ ಇಂಡಿಯಾ ಲವ್ಸ್ ಅನ್ನೋ ಹೆಸರಲ್ಲಿ ಟಾಪ್ ೧೦ ನಟರು ಮತ್ತು ನಟಿಯರ ಹೆಸರನ್ನು ಪಟ್ಟಿ ಮಾಡಿದೆ. ಹಾಗಾದ್ರೆ ಕೆಜಿಎಫ್ ಚಾಪ್ಟರ್೨ ಮೂಲಕ ದೇಶದ ಕ್ರೇಜಿಹೀರೋ ಆದ ರಾಕಿಂಗ್‌ಸ್ಟಾರ್ ಟಾಪ್...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img