Friday, September 4, 2026

Surya Dynasty

ರಾಮ ಪ್ರಾಣಪ್ರತಿಷ್ಠೆಯ ನಂತರ ಅಯೋಧ್ಯೆಯಲ್ಲಿ ಮತ್ತೊಂದು ಐತಿಹಾಸಿಕ ಘಟನೆ: ಮೋದಿಯಿಂದ ಕೇಸರಿ ಧ್ವಜಾರೋಹಣ!

ಅಯೋಧ್ಯೆ : ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಸಂಪೂರ್ಣಗೊಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಅಯೋಧ್ಯೆಗೆ ಆಗಮಿಸಿ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿವೆ. ಮಂಗಳವಾರ ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವೆ ಶುಭ ಮುಹೂರ್ತದಲ್ಲಿ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img