Wednesday, June 17, 2026

Surya Kumar Yadav

Sports News: ಮುದ್ದಾದ ಹೆಣ್ಣು ಮಗುವನ್ನು ಸ್ವಾಗತಿಸಿದ ಕ್ರಿಕೇಟಿಗ ಸೂರ್ಯ ಕುಮಾರ್ ಯಾದವ್ ಮತ್ತು ದೇವಿಶಾ

Sports News: ಕರ್ನಾಟಕದ ಅಳಿಯ ಟೀ ಇಂಡಿಯಾ ನಾಯಕ ಸೂರ್ಯ ಕುಮಾರ್ ಯಾದವ್ ಮುದ್ದಾದ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಈ ಸಿಹಿಸುದ್ದಿಯನ್ನು ಸೂರ್ಯ ಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ಭಾರತ ವರ್ಲ್ಡ್ ಕಪ್ ಮ್ಯಾಚ್ ಗೆದ್ದಾಗ, ಫಿನಾಲೆ ದಿನ ದೇವಿಶಾ ಕೂಡ ಪಂದ್ಯ ವೀಕ್ಷಣೆಗೆ ಬಂದಿದ್ದರು. ಆ ವೇಳೆ...

Udupi News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ ಸೂರ್ಯಕುಮಾರ್ ಪತ್ನಿ ದೇವಿಶಾ

Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...

ಏಷ್ಯಾ ಕಪ್‌ T20 ಶುಭಾರಂಭ UAE ಸವಾಲಿಗೆ ಇಂಡಿಯಾ ಸಿದ್ಧ!

ಬಹು ನಿರೀಕ್ಷಿತ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಟೂರ್ನಿ ಆರಂಭಗೊಂಡಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ, ಹಾಂಗ್ ಕಾಂಗ್‌ ತಂಡವನ್ನು ಮಣಿಸಿ ಜಯಭೇರಿ ಬಾರಿಸಿದೆ. ಬುಧವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಆತಿಥೇಯ ಯುಎಇ ಮುಖಾಮುಖಿಯಾಗಲಿವೆ. ಈ ಮೂಲಕ ಟೀಮ್ ಇಂಡಿಯಾ ತನ್ನ ಅಭಿಯಾನಕ್ಕೆ ಚಾಲನೆ ನೀಡಲಿದೆ. ಸೂರ್ಯಕುಮಾರ್‌ ಯಾದವ್ ನೇತೃತ್ವದ ತಂಡ, ಮೊದಲ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ, ಕರುನಾಡ ಅಳಿಯ ಸೂರ್ಯಕುಮಾರ್

Cricket News: ಟೀಂ ಇಂಡಿಯಾ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ದಕ್ಷಿಣ ಕನ್ನಡದ ದೇವಿಶಾ ಶೆಟ್ಟಿಯನ್ನು ವಿವಾಹವಾಗಿರುವ ಸೂರ್ಯಕುಮಾರ್ ಆಗಾಗ ದಕ್ಷಿಣ ಕನ್ನಡಕ್ಕೆ ಬಂದು, ದೇವಸ್ಥಾನಗಳಿಗೆ ಭೇಟಿ ಕೊಡುತ್ತಿರುತ್ತಾರೆ. https://youtu.be/d1_a9mtJWxo ಕಳೆದ ಬಾರಿ ಟೀಂ ಇಂಡಿಯಾ ವರ್ಲ್ಡ್ ಕಪ್ ಗೆದ್ದಾಗ, ಮಾರಿಗುಡಿ, ಬಪ್ಪನಾಡು ದುರ್ಗಾ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ, ಹರಕೆ ತೀರಿಸಿದ್ದರು....

Suryakumar Yadav: ನಂ.1 ಸ್ಥಾನ ಕಳೆದುಕೊಂಡ ಸೂರ್ಯ ಕುಮಾರ್

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಟಿ-20 ಕ್ರಿಕೆಟ್ ಬ್ಯಾಟಿಂಗ್ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಭಾರತದ ಸ್ಫೋಟಕ ಬ್ಯಾಟರ್​ ಸೂರ್ಯಕುಮಾರ್​ ಯಾದವ್ ನಂ.1 ಸ್ಥಾನದಿಂದ ಕೆಳಗಿಳಿದಿದ್ದಾರೆ. ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಐಸಿಸಿಯ ನೂತನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಒಂದು ಸ್ಥಾನ ಕುಸಿತ ಕಂಡ ಸೂರ್ಯ 2ನೇ ಸ್ಥಾನಕ್ಕೆ ಇಳಿದಿದ್ದಾರೆ. 2023ರ...

ಸೂರ್ಯನ ಪ್ರತಾಪಕ್ಕೆ ಕರಗಿದ ಹಾಂಗ್ ಕಾಂಗ್

https://www.youtube.com/watch?v=CM5bbLJc1x4 ದುಬೈ:ಸೂರ್ಯ ಕುಮಾರ್ ಯಾದವ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಟೀಮ್ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ 40 ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟೂರ್ನಿಯಲ್ಲಿ ಸತತ  ಎರಡನೆ ಗೆಲುವು ದಾಖಲಿಸಿದೆ. ಇಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಹಾಂಗ್ ಕಾಂಗ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಭಾರತ ಪರ ಆರಂಭಿಕರಾಗಿ...

ಐಸಿಸಿ ಟಿ20 ರಾಂಕ್:  ಸೂರ್ಯ ಕುಮಾರ್‍ಗೆ ನಂ.1 ಪಟ್ಟ ಜಸ್ಟ್ ಮಿಸ್ 

https://www.youtube.com/watch?v=BSIxTdsZmsg ಹೊಸದಿಲ್ಲಿ:  ಯುವ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಐಸಿಸಿ ಟಿ20 ರಾಂಕಿಂಗ್‍ನಲ್ಲಿ  ಎರಡನೆ ಸ್ಥಾನ ಪಡೆದಿದ್ದಾರೆ. ಮೊನ್ನೆ ಆತಿಥೇಯ ವಿಂಡೀಸ್ ವಿರುದ್ಧ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ  ಹೊರತಾಗಿಯೂ 11 ಅಂಕಗಳನ್ನು ಕಳೆದುಕೊಂಡಿದ್ದಾರೆ. ಮೊನ್ನೆ ಭಾನುವಾರ ವಿಂಡೀಸ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ  ವಿಶ್ರಾಂತಿ ಪಡೆದಿದ್ದರಿಂದ ಸೂರ್ಯ ಕುಮಾರ್ ಯಾದವ್ ಪಾಕ್ ತಂಡದ ನಾಯಕ ಬಾಬರ್ ಅಜಮ್ ಅವರನ್ನು...

ಕೊನೆಯಲ್ಲಿ ಗೆದ್ದ ಇಂಗ್ಲೆಂಡ್ : 2-1 ಅಂತರದಿಂದ ಸರಣಿ ಗೆದ್ದ ರೋಹಿತ್ ಪಡೆ 

https://www.youtube.com/watch?v=9ULL2QQZ560 ನಾಟಿಂಗ್‍ಹ್ಯಾಮ್:  ಸೂರ್ಯ ಕುಮಾರ್ ಯಾದವ್ ಅವರ ಆಕರ್ಷಕ ಶತಕದ ಹೊರತಾಗಿಯೂ ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧದ ಮೂರನೆ ಟಿ20 ಪಂದ್ಯದಲ್ಲಿ 17 ರನ್‍ಗಳಿಂದ ಸೋಲು ಕಂಡಿತು. ಇದರೊಂದಿಗೆ ರೋಹಿತ್ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು. ಇಲ್ಲಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಮೊದಲು ಬ್ಯಾಟಿಂಗ್ ಮಾಡಿದ  ಇಂಗ್ಲೆಂಡ್ ನಿಗದಿತ 20 ಓವರ್‍ಗಳಲ್ಲಿ  7 ವಿಕೆಟ್...

ಅಂತೂ ಇಂತೂ ಗೆದ್ದ ಮುಂಬೈ ಇಂಡಿಯನ್ಸ್

ಮುಂಬೈ: ಸೂರ್ಯ ಕುಮಾರ್ ಯಾದವ್ ಅವರ ಅರ್ಧ ಶತಕದ ನೆರೆವಿನಿಂದ ಅಂತೂ ಇಂತೂ ಮುಂಬೈ ಇಂಡಿಯನ್ಸ್ ಮೊದಲ ಗೆಲುವು ದಾಖಲಿಸಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಜೋಸ್ ಬಟ್ಲರ್ ಹಾಗೂ ದೇವದತ್ ಪಡಿಕಲ್ ಒಳ್ಳೆಯ ಆರಂಭ ಕೊಡಲಿಲ್ಲ. ದೇವದತ್ ಪಡಿಕಲ್ 15...
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img