Friday, December 5, 2025

suryayana aditya l

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
- Advertisement -spot_img

Latest News

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ...
- Advertisement -spot_img