Wednesday, March 11, 2026

suryayana aditya l

Asia cup: ಕ್ರಿಕೆಟ್ ಹಾಗೂ ಸೂರ್ಯಯಾನಕ್ಕೆ ಶುಭ ಹಾರೈಸಿದ ರಜತ್

ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ. ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img