Sunday, September 20, 2026

Sushma Swaraj

ಭಾರತಾಂಬೆಯ ಹೆಮ್ಮೆಯ ಪುತ್ರಿ ಸುಷ್ಮಾ ಸ್ವರಾಜ್ ಇನ್ನಿಲ್ಲ..!

ದೆಹಲಿ : ಮಾಜಿ ಕೇಂದ್ರ ಸಚಿವೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.. ಹೃದಯಾಘಾತವಾದ ಹಿನ್ನೆಲೆ ಸಂಜೆ ಸುಷ್ಮಾ ಸ್ವರಾಜ್ ಅವರನ್ನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತುರ್ತು ನಿಗಾಘಟಕದಲ್ಲಿದ್ದ ಸುಷ್ಮಾ ಸ್ವರಾಜ್ ಅವರಿ ಗೆ ಚಿಕಿತ್ಸೆ ನೀಡಲಾಗ್ತಿತ್ತು.. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೆಲ ನಿಮಿಷಗಳ ಹಿಂದೆ ಸಾವನ್ನಪ್ಪಿದ್ದಾರೆ.. ಇಂದು ಸಂಜೆಯಷ್ಟೆ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಪ್ರಧಾನಿ...
- Advertisement -spot_img

Latest News

Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img