Thursday, June 19, 2025

sushmitha

‘ಸುದೀಪ್ ಸರ್ ಡೈರೆಕ್ಷನ್ ಮಾಡ್ಬೇಕು, ಡಿ ಬಾಸ್‌ ಅಂದ್ರೆ ಮಾಸ್‌ಗೆ ಬಾಸ್’

https://youtu.be/uytJCjsTNAI ಸೋಶಿಯಲ್ ಮೀಡಿಯಾ ಸ್ಟಾರ್ ಜೋಡಿ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಯಾವ ಯಾವ ಸೆಲೆಬ್ರಿಟಿಗಳಲ್ಲಿ ಯಾವ ಕ್ವಾಲಿಟಿ ಇಷ್ಟ ಅನ್ನೋ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಬಗ್ಗೆ ಕೇಳಿದಾಗ, ಅಲ್ಲು ರಘು ಸುದೀಪ್‌ ಸರ್ ದಿ ಬೆಸ್ಟ್ ಡೈರೆಕ್ಟರ್ ಅನ್ನೋ ಮಾತನ್ನ ಹೇಳಿದ್ದಾರೆ. ನಾನು ಮೈ ಆಟೋಗ್ರಾಫ್ ಸಿನಿಮಾನ ಎಷ್ಟು ಸಾರಿ...

ರೀಲ್ಸ್ ಮಾಡಿದ್ರೆ ದುಡ್ಡು ಸಿಗತ್ತಾ..? ಇದರಿಂದ ಲಕ್ಷ ಗಳಿಸೋದು ಹೇಗೆ..?

https://youtu.be/eycRA2inoCI ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಹಾಡುಗಳಿಗೆ, ಡೈಲಾಗ್ಸ್ಗಳಿಗೆ ರೀಲ್ಸ್ ಮಾಡಿ, ಸಖತ್ ಫೇಮಸ್ ಆಗಿರುವ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಾವು ಮಾಡುವ ರೀಲ್ಸ್ ಬಗ್ಗೆ ಮಾತನಾಡಿದ್ದಾರೆ. ಅಲ್ಲು ರಘು ಹೇಳೋದೇನಂದ್ರೆ, ನಾವು ನಮ್ಮ ಕನ್ನಡ ಭಾಷೆಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಬೇಕು. ನಿಮಗೆ ಇಷ್ಟವಾದ್ರೆ ನೀವು ಸಪೋರ್ಟ್ ಮಾಡಿ, ಇಷ್ಟವಾಗದಿದ್ದಲ್ಲಿ ಸುಮ್ಮನಿದ್ದು ಬಿಡಿ....

‘ಜನಾನೇ ನಮ್ಮ ಬಾಸ್, ಅವರು ಹೇಳಿದ ಹಾಗೆ ವೀಡಿಯೋ ಮಾಡ್ತಿದ್ದೀವಿ’

https://youtu.be/yPPh1SB2aQM ಅಲ್ಲು ರಘು ಮತ್ತು ಸುಶ್ಮಿತಾ ತಾವು ಡಬ್‌ಸ್ಮ್ಯಾಶ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ಇಂದು ಅವರಿಗೆ ಧ್ರುವ ಸರ್ಜಾ ಪರಿಚಯವಾಗಿದ್ದು ಹೇಗೆ..? ಬೆಂಗಳೂರಲ್ಲಿ ರಘುಗೆ ಸಪೋರ್ಟ್ ಮಾಡಿದ್ದು ಯಾರು, ಇತ್ಯಾದಿ ವಿಷಯಗಳ ಬಗ್ಗೆ ಈ ಜೋಡಿ ಮಾತನಾಡಿದೆ. ಬೆಂಗಳೂರಲ್ಲಿ ರಘುಗೆ ಯಾರೂ ಪರಿಚಯವಿಲ್ಲದ ಕಾರಣ, ಸುಶ್ಮಿತಾ ಮತ್ತು ಅವರ ತಂದೆ ತಾಯಿನೇ...

ಸ್ಮಾರ್ಟ್ ಫೋನ್ ಇಲ್ಲದೆನೇ ವೀಡಿಯೋ ಮಾಡಿ ಫೇಮಸ್ ಆಗಿದ್ರಂತೆ ಅಲ್ಲು ರಘು..!

https://youtu.be/gqkw96tB_n0 ಸಾಮಾಜಿಕ ಜಾಲತಾಣದಲ್ಲಿ ವೀಡಿಯೋಗಳನ್ನ ಮಾಡಿ ಫೇಮಸ್ ಆಗಿದ್ದ ಅಲ್ಲು ರಘು ಮತ್ತು ಸುಶ್ಮಿತಾ ಕರ್ನಾಟಕ ಟಿವಿಯೊಂದಿಗೆ ಮಾತನಾಡಿ, ತಾವು ಟಿಕ್‌ಟಾಕ್ ಸ್ಟಾರ್ ಆಗಿದ್ದು ಹೇಗೆ ಅನ್ನೋ ಬಗ್ಗೆ ಹೇಳಿದ್ದಾರೆ. ಇವರ ಕಥೆ ಎಷ್ಟು ಇಂಟರೆಸ್ಟಿಂಗ್ ಆಗಿದೆ ಅಂದ್ರೆ ಇವರ ಬಳಿ ಸ್ಮಾರ್ಟ್ ಫೋನ್ ಇಲ್ಲದಿರುವ ಸಮಯದಲ್ಲೂ ಇವರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img