ಗಂಡನ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ ನಡೆದಿದೆ. ಸಂಗೀತಾ ಗಾಡಿವಡ್ಡರ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ವೆಂಕಟೇಶ್ ಗಾಡಿವಡ್ಡರೊಂದಿಗೆ ಸಂಗೀತಾ ವಿವಾಹವಾಗಿದ್ದು, ಇತ್ತೀಚಿನ ವರ್ಷಗಳಲ್ಲಿ ದಂಪತಿಗಳ ನಡುವೆ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...