ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...
ವೈಟ್ಫೀಲ್ಡ್ ಪ್ರದೇಶದಲ್ಲಿ ಸಾಫ್ಟ್ವೇರ್ ಇಂಜಿನಿಯರ್ 45 ವರ್ಷದ ಮುರುಳಿ ಗೋವಿಂದರಾಜು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನೇಣು ಬಿಗಿದುಕೊಂಡಿರುವ...