ಬೆಂಗಳೂರು : ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ಬಿಹಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಸಿದೆ. ಈಗಾಗಲೇ ಮೊದಲ ಹಂತದ ಪರಿಷ್ಕರಣಾ ಕಾರ್ಯ ಮುಕ್ತಾಯಗೊಂಡಿದ್ದು, 65.2 ಲಕ್ಷ ಮತದಾರರು ಅನರ್ಹ ಎಂದು ಪತ್ತೆ ಹಚ್ಚಲಾಗಿದೆ. ಈ ಎಲ್ಲ ಮತದಾರರನ್ನು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...