Thursday, December 4, 2025

Suspension

ಸಿಎಂ ಸಿದ್ದರಾಮಯ್ಯಗೆ ಕಾನೂನು ಜ್ಞಾನ ಇಲ್ವಾ? ಎಂದು ಪ್ರಶ್ನಿಸಿದ ಶೆಟ್ಟರ್!

ಶಾಲೆ ಮಾತ್ರವಲ್ಲ, ಸಾರ್ವಜನಿಕ ಸ್ಥಳಗಳಲ್ಲಿ RSS ಕಾರ್ಯಕ್ರಮಗಳಿಗೆ ನಿಷೇಧ ಮಾಡುವಂತೆ ಪ್ರಿಯಾಂಕ್ ಖರ್ಗೆ ಅವರು RSS ವಿಚಾರವಾಗಿ ಪತ್ರದ ಕುರಿತು ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಶೆಟ್ಟರ್ ಆದೇಶವನ್ನೇ ಜಾರಿ ಮಾಡಿದ್ದೇವೆ ಅಂತ ಸರ್ಕಾರ ಹೇಳ್ತಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಏನು ಆದೇಶ ಕೊಟ್ಟಿದ್ರೋ ಅದನ್ನ ಜಾರಿ ಮಾಡಿದ್ದೇವೆ...

ಧರ್ಮದ ಹೆಸರಿನಲ್ಲಿ ವಿವಾದ, ಲಿಂಗಾಯತ ಸಂಘಟನೆಗಳಿಂದ ಪ್ರತಿಭಟನೆ!

ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಕಳೆದ ನಾಲ್ಕೈದು ವರ್ಷಗಳಿಂದಲೂ ಅವ್ಯವಹಾರ ಆಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಅನೇಕ ಬಾರಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ವಿರುದ್ಧ ಮೂಲಭೂತ ಸೌಕರ್ಯಗಳು ಸರಿಯಾಗಿ ಇಲ್ಲದೆ ಸಾರ್ವಜನಿಕರು ಅದೆಷ್ಟೋ ಬಾರಿ ಪಂಚಾಯಿತಿ ಎದುರು ಧರಣಿ...

ಸರ್ಕಾರ ಮತ್ತು ರಾಜಕಾರಣಿಗಳನ್ನ ಟೀಕಿಸಿದ ಪೋಲಿಸ್ ಪೆದೆ ಕಂಬಿ ಒಳಗೆ

andhra pradesh ಸರ್ಕಾರ ಮತ್ತು ರಾಜಕಾರಣಿಗಳನ್ನ ಟೀಕಿಸಿದ ಪೋಲಿಸ್ ಪೆದೆ ಕಂಬಿ ಒಳಗೆ ಆಂದ್ರಪ್ರದೇಶದ ಪೋಲಿಸ್ ಪೆದೆಯೊಬ್ಬ ಆಂದ್ರ ಮುಖುಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ರಾಜಕಾರಣದ ವಿರುದ್ದ್ ಅವಹೇಳನಕಾರಿ ಮಾತನಾಡಿ ಸರ್ಕಾರವನ್ನು ನಿಂದಿಸಿರುವುದಕ್ಕೆ ಅವನನ್ನು ಅರೆಸ್ಟ ಮಾಡಿ ಕೆಲಸದಿಂದ ವಜಾ ಮಾಡಲಾಗಿದೆ. ರಾಷ್ಟಿçÃಯ ಹೆದ್ದಾರಿಯಹಲ್ಲಿ ಗಸ್ತು ತಿರುಗುತ್ತಿದ್ದ ಸಶಸ್ತç ಮೀಸಲು ಪಡೆಯ ಪೋಲಿಸ್ ಪೆದೆಯೂಬ್ಬರು ಎನ್‌ಟಿಆರ್...

ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಸೂಚನೆ 

https://www.youtube.com/watch?v=DUSuLr5SoVk ಹೊಸದಿಲ್ಲಿ: ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್‍ನ (ಐಒಎ) ಚಟುವಟಿಕೆಗಳನ್ನು ಆಡಳಿತಗಾರರ ಸಮಿತಿ (ಸಿಒಎ) ಪರಿಶೀಲಿಸುವುದು ಬೇಡ ಯಥಾಸ್ಥಿತಿ ಕಾಪಾಡುವಂತೆ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಕೇಂದ್ರ ಹಾಗೂ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಾ ಮೂರ್ತಿ ಎನ್.ವಿ.ರಮಣ ಈ ಹಿಂದಿನಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಚುನಾಯಿತರಲ್ಲದ ಆಡಳಿತಗಾರರ ಸಮಿತಿಯನ್ನು ಅಂತಾರಾಷ್ಟ್ರೀಯ ಕ್ರೀಡಾ ಮಂಡಳಿ  ಮಾನ್ಯತೆ...

ನೇಮಕಾತಿ ಅಕ್ರಮದಲ್ಲಿ ಸಿಐಡಿ ಬಲೆಗೆ ಬಿದ್ದ ಪಿಎಸ್ಐ..!

https://www.youtube.com/watch?v=XKQkZ0PFbNE&t=7s ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ತಂಡ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಹರೀಶ್ ಅವರನ್ನು ಬುಧವಾರ ಬಂಧಿಸಿದ್ದಾರೆ. ಇದೀಗ 10 ದಿನಗಳ ಕಾಲ ಹರೀಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪಿಎಸ್ಐ ಹರೀಶ್ ಅವರನ್ನು ಅಮಾನತು ಮಾಡಲಾಗಿದೆ. 2018ನೇ ಬ್ಯಾಚ್ ನ ಪಿಎಸ್ಐ ಆಗಿರುವ ಕೆ.ಹರೀಶ್, ಪಶ್ಚಿಮ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img